Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಕೆಪಿಎಸ್‌ಸಿ ಹಗರಣದ ಹಿಂದೆ ಸರ್ಕಾರದ ಕೈವಾಡವಿದೆ ಅನ್ನೋ ಶಂಕೆ’: ಪ್ರಹ್ಲಾದ ಜೋಶಿ ಆರೋಪ

    Source: HOSADIGANTHA

    28 Aug 2026, 11:22 PM
    1 day ago

    ಹೊಸದಿಗಂತ ವರದಿ ಹುಬ್ಬಳ್ಳಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಂಗೇದ್ರ ಅವರ ರಾಜೀನಾಮೆಯನ್ನು ಜನಾಕ್ರೋಶಕ್ಕೆ ಮಣಿದು ಪಡೆಯಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವತಃ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ನಾಗೇಂದ್ರ ಅವರ ವಿರುದ್ಧ ಡೆತ್ ನೋಟ್ ಬರೆದು ಮೃತಪಟ್ಟಿದ್ದು, ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿ ದೋಷಾರೋಪಪಟ್ಟಿ ಸಲ್ಲಿಸಲು ಮುಂದಾದರೂ ಸಚಿವ ಸ್ಥಾನ ನೀಡಲಾಗಿತ್ತು. ರಾಜ್ಯಪಾಲರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಬಿಜೆಪಿ ಗಟ್ಟಿಯಾಗಿ ಹೋರಾಟ […] The post ‘ಕೆಪಿಎಸ್‌ಸಿ ಹಗರಣದ ಹಿಂದೆ ಸರ್ಕಾರದ ಕೈವಾಡವಿದೆ ಅನ್ನೋ ಶಂಕೆ’: ಪ್ರಹ್ಲಾದ ಜೋಶಿ ಆರೋಪ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜೀನಾಮೆ ಕೊಟ್ಟು ಕಣ್ಣೀರಿಟ್ಟ ಬಿ.ನಾಗೇಂದ್ರ: ಬಿಜೆಪಿ ವಿರುದ್ಧ ವಾಗ್ದಾಳಿ
    Next Article
    ನಿಮ್ಮ ಮನೆಯ ಮಗಳು, ನಿಮ್ಮ ಸೇವೆಗೆ ಸದಾ ಸಿದ್ಧ ಅಂತಿದ್ರಲ್ಲಾ, ರಸ್ತೆ ಸಂಪೂರ್ಣ ಹದಗೆಟ್ಟಿದೆ ನೋಡಿಬನ್ನಿ!!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment