Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಾಸನದ ಡಿಸಿ ಲತಾಕುಮಾರಿ ಬಗ್ಗೆ ಏಕವಚನದಲ್ಲಿ ಮಾತನಾಡಿದ ಎಚ್‌.ಡಿ. ರೇವಣ್ಣ, ಕ್ರಮ ಕೈಗೊಳ್ಳಲು ಆಗ್ರಹ

    Source: HOSADIGANTHA

    28 Aug 2026, 11:20 PM
    1 day ago

    ಹೊಸದಿಗಂತ ವರದಿ ಹಾಸನ : ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ವಿರುದ್ಧ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಅವರು ಮಾಧ್ಯಮಗಳಲ್ಲಿ ಅವಹೇಳನಕಾರಿ ಭಾಷೆ ಬಳಸಿ ಮಾತನಾಡಿರುವುದನ್ನು ಖಂಡಿಸಿ, ಅವರ ವಿರುದ್ಧ ಕಾನೂನು ಹಾಗೂ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಗಳ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀಧರ ಕಲಿವೀರ ಆಗ್ರಹಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇವಳನ್ನು […] The post ಹಾಸನದ ಡಿಸಿ ಲತಾಕುಮಾರಿ ಬಗ್ಗೆ ಏಕವಚನದಲ್ಲಿ ಮಾತನಾಡಿದ ಎಚ್‌.ಡಿ. ರೇವಣ್ಣ, ಕ್ರಮ ಕೈಗೊಳ್ಳಲು ಆಗ್ರಹ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಿಲ್ಲದ ಕಾಡಾನೆ ಗ್ಯಾಂಗ್ ಹಾವಳಿ : ಹಾಸನದಲ್ಲಿ ನಾಟಿ ಮಾಡಲಾಗಿದ್ದ ಭತ್ತದ ಬೆಳೆ ಹಾನಿ ‌
    Next Article
    UPSC Mains 2026 GS Paper 1: Complete Question-wise Synopsis for All 20 Questions

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment