Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

    Source: Guaranteenws

    28 Aug 2026, 10:15 PM
    1 day ago

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಡಿ.ಕೆ. ಶಿವಕುಮಾರ್‌ ನೇತೃತ್ವದ ಸರ್ಕಾರದ ಸಂಪುಟದ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಡುತ್ತಲೇ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ ನಾಗೇಂದ್ರ, ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ಹೇಳಿದ್ದಾರೆ. ನಾಗೇಂದ್ರ ಅವರ ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಜಿ.ಸಿ. ಚಂದ್ರಶೇಖರ್, ಸಚಿವ ಡಾ. ಅಜಯ್ ಸಿಂಗ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    2026 08 28 09 58 33
    Next Article
    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment