Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಂಸದರ ನಿಧಿ ಸಮರ್ಪಕವಾಗಿ ಬಳಸಿ : ಹೆಚ್.ಡಿ.ಕುಮಾರಸ್ವಾಮಿ

    Source: Nudikarnataka

    29 Aug 2026, 11:47 PM
    1 day ago

    ಮಂಡ್ಯ ; ಜಿಲ್ಲೆಯ ಅಭಿವೃದ್ಧಿಗೆ ಲಭ್ಯವಾಗುವ ಸಂಸದರ ನಿಧಿಯನ್ನು ಸಮರ್ಪಕವಾಗಿ ಹಾಗೂ ಆದ್ಯತೆಯ ಮೇರೆಗೆ ಬಳಸಿಕೊಳ್ಳಬೇಕು ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹಾಗೂ ಮಂಡ್ಯ ಸಂಸದರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಇಲಾಖೆಗಳ ನಡುವೆ ಸಮನ್ವಯತೆ ಇರಬೇಕು. ಅರ್ಹ […] The post ಸಂಸದರ ನಿಧಿ ಸಮರ್ಪಕವಾಗಿ ಬಳಸಿ : ಹೆಚ್.ಡಿ.ಕುಮಾರಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಸಹಕರಿಸಿ: ಬದ್ರುದ್ದೀನ್ ಮಾಣಿ
    Next Article
    ಮತದಾನದ ಹಕ್ಕು ಕಸಿಯುತ್ತಿರುವ ಎಸ್ಐಆರ್ ; ಸೆ.1ರಂದು ಚುನಾವಣಾ ಆಯೋಗ ಚಲೋ ಚಳುವಳಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment