Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ: ಸಂಸದ ಗೋವಿಂದ ಎಂ. ಕಾರಜೋಳ

    Source: HOSADIGANTHA

    30 Aug 2026, 12:46 AM
    1 day ago

    ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ. ಕಾರಜೋಳ ಅವರು ಕರ್ನಾಟಕದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಹಾಗೂ ಇದರಿಂದ ರೈತರು, ಕೃಷಿ, ಕುಡಿಯುವ ನೀರು, ರಸ್ತೆ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ಗಂಭೀರ ಪರಿಣಾಮಗಳ ಕುರಿತು ಇಂದು ಸಂಸತ್ತಿನ ಕಲ್ಲಿದ್ದಲು, ಗಣಿ ಮತ್ತು ಉಕ್ಕು ಇಲಾಖೆಗೆ ಸಂಬಂಧಿಸಿದ ಸ್ಥಾಯಿ ಸಮಿತಿ ಸಭೆಯಲ್ಲಿ ಗಂಭೀರವಾಗಿ ಪ್ರಸ್ತಾಪಿಸಿದರು. ಸಮಿತಿಯ ಮುಂದೆ ಮಂಡಿಸಲಾದ ಮಾಹಿತಿಯ ಪ್ರಕಾರ, 2023 ರಿಂದ 2025ರ ಅವಧಿಯಲ್ಲಿ ಕರ್ನಾಟಕದಲ್ಲಿಒಟ್ಟು 23,575 ಅಕ್ರಮಗಣಿಗಾರಿಕೆ […] The post ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ: ಸಂಸದ ಗೋವಿಂದ ಎಂ. ಕಾರಜೋಳ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನೇಪಾಳದ ನರಕಸದೃಶ್ಯ ಪ್ರವಾಹದಿಂದ ತಾಯ್ನಾಡಿಗೆ ಬಂದಿಳಿದ 54 ಮಂದಿ ಕನ್ನಡಿಗರು
    Next Article
    ಮಕ್ಕಳಲ್ಲಿ ಪ್ರಶ್ನೆ ಮಾಡುವ ಮನೋಭಾವ, ನಾಯಕತ್ವ ಗುಣ ಮೂಡಲಿ: ಡಾ.ನಾಗಲಕ್ಷ್ಮಿ ಚೌಧರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment