Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿಜೆಪಿ ಪ್ರತಿಭಟನಾ ಮೆರವಣಿಗೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

    Source: Nudikarnataka

    01 Sep 2026, 09:31 AM
    1 day ago

    ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂಬರುವ ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ನಡೆಸಲು ಉದ್ದೇಶಿಸಿರುವ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಪ್ರತಿಭಟನಾಕಾರರು ಹಾಗೂ ಸುವ್ಯವಸ್ಥೆ ಕಾಯುವ ಸಂಸ್ಥೆಗಳು ಸೇರಿದಂತೆ ಎರಡೂ ಕಡೆಯವರು ಕಾನೂನು ವ್ಯಾಪ್ತಿಯಲ್ಲಿಯೇ ಕಾರ್ಯಾಚರಿಸಬೇಕು ಮತ್ತು ಶಾಂತಿ ಕಾಪಾಡಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ದೇಶದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ದೆಹಲಿ ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ […] The post ಸಿಜೆಪಿ ಪ್ರತಿಭಟನಾ ಮೆರವಣಿಗೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಉತ್ತಮ ಆದಾಯ ತರುವ ತೋಟಗಾರಿಕೆ ಬೆಳೆಗಳಿಗೆ ಆದ್ಯತೆ ನೀಡಿ: ಸಿಇಒ ನಂದಿನಿ
    Next Article
    ನೀರಿನ ಹಕ್ಕು ಉಳಿಸಿಕೊಳ್ಳವಲ್ಲಿ ರಾಜ್ಯ ಸರ್ಕಾರ ವಿಫಲ : ಬಸವರಾಜ ಬೊಮ್ಮಾಯಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment