Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೀರಿನ ಹಕ್ಕು ಉಳಿಸಿಕೊಳ್ಳವಲ್ಲಿ ರಾಜ್ಯ ಸರ್ಕಾರ ವಿಫಲ : ಬಸವರಾಜ ಬೊಮ್ಮಾಯಿ

    Source: Nudikarnataka

    31 Aug 2026, 07:49 AM
    1 day ago

    ಮಂಡ್ಯ : ರಾಜ್ಯ ಸರ್ಕಾರ ಕಾವೇರಿ ನೀರಿನ ಹಕ್ಕು ಉಳಿಸಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದರು. ಮಂಡ್ಯ ತಾಲ್ಲೂಕಿನ ಸಂತೆಕಸಲಗೆರೆ ಭೂಮಿ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ಮತ್ತು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸಚ್ಚಿದಾನಂದ ಅವರ ನೇತೃತ್ವದಲ್ಲಿ ಗೌರಿ-ಗಣೇಶ ಹಬ್ಬದ ಅಂಗವಾಗಿ ಭಾನುವಾರ ನಡೆದ ಮಹಿಳೆಯರಿಗೆ ಬಾಗಿನ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,ರಾಜ್ಯ ಸರ್ಕಾರ ಕಾವೇರಿ ಕೊಳ್ಳದ ರೈತರಿಗೆ ಬೆಳೆ ಹಾಕದಂತೆ ಸೂಚಿಸಿ ತಮಿಳುನಾಡಿನ ರೈತರ ಬೆಳೆಗಳಿಗೆ […] The post ನೀರಿನ ಹಕ್ಕು ಉಳಿಸಿಕೊಳ್ಳವಲ್ಲಿ ರಾಜ್ಯ ಸರ್ಕಾರ ವಿಫಲ : ಬಸವರಾಜ ಬೊಮ್ಮಾಯಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಿಜೆಪಿ ಪ್ರತಿಭಟನಾ ಮೆರವಣಿಗೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ
    Next Article
    ವಿನೂತನ ಜನಪರ ಶ್ರೀರಂಗಪಟ್ಟಣ ದಸರಾ : ರಮೇಶ್ ಬಂಡಿಸಿದ್ದೇಗೌಡ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment