Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿನೂತನ ಜನಪರ ಶ್ರೀರಂಗಪಟ್ಟಣ ದಸರಾ : ರಮೇಶ್ ಬಂಡಿಸಿದ್ದೇಗೌಡ

    Source: Nudikarnataka

    31 Aug 2026, 08:58 AM
    1 day ago

    ಮಂಡ್ಯ : ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಈ ಬಾರಿ ವಿನೂತನವಾಗಿ, ಅರ್ಥಪೂರ್ಣವಾಗಿ ಹಾಗೂ ಜನಪರವಾಗಿ ಆಯೋಜಿಸುವ ಮೂಲಕ ಯಶಸ್ವಿಗೊಳಿಸಬೇಕು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ದಸರಾ ಕಾರ್ಯಕ್ರಮಗಳು ಕೇವಲ ಉತ್ಸವದ ಆಚರಣೆಗೆ ಸೀಮಿತವಾಗದೆ, ಎಲ್ಲ ವರ್ಗದ ಜನರು ಭಾಗವಹಿಸುವಂತಹ ಜನಪರ ಮಹೋತ್ಸವವಾಗಬೇಕು. ಸಾರ್ವಜನಿಕರಿಗೆ ಹೊಸ ಅನುಭವ ನೀಡುವ ರೀತಿಯಲ್ಲಿ […] The post ವಿನೂತನ ಜನಪರ ಶ್ರೀರಂಗಪಟ್ಟಣ ದಸರಾ : ರಮೇಶ್ ಬಂಡಿಸಿದ್ದೇಗೌಡ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನೀರಿನ ಹಕ್ಕು ಉಳಿಸಿಕೊಳ್ಳವಲ್ಲಿ ರಾಜ್ಯ ಸರ್ಕಾರ ವಿಫಲ : ಬಸವರಾಜ ಬೊಮ್ಮಾಯಿ
    Next Article
    ಹರಿಹರ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ನಂದಿಗಾವಿ ಶ್ರೀನಿವಾಸ್ ಒತ್ತಾಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment