Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಂಜಿನಿಯರ್ ಗಳು ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಬೇಕು-ಡಾ.ಎಚ್.ಆರ್.ಸುದರ್ಶನ ರೆಡ್ಡಿ

    Source: just kannada

    31 Aug 2026, 12:45 PM
    18 hours ago

    ಬೆಂಗಳೂರು,ಆಗಸ್ಟ್,31,2026 (www.justkannada.in):  ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಮಾಜದಲ್ಲಿ ಎದುರಾಗುತ್ತಿರುವ ಸಮಸ್ಯೆಗಳಿಗೆ ತಂತ್ರಜ್ಞಾನ ಉಪಯೋಗಿಸಿಕೊಂಡು ಪರಿಹಾರ ಕಂಡು ಹಿಡಿಯುವ ಮೂಲಕ ಸಮಾಜದ ಸುಧಾರಣೆಗೆ ಮುಂದಾಗಬೇಕು ಎಂದು ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಡಾ. ಎಚ್.ಆರ್. ಸುದರ್ಶನ ರೆಡ್ಡಿ ಹೇಳಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು), ಬಿಎಂಎಸ್ ಕಾಲೇಜಿನ ಸಹಯೋಗದೊಂದಿಗೆ “ಇನ್ನೋವೇಶನ್ ಅಂಡ್ ಡಿಸೈನ್ ಥಿಂಕಿಂಗ್” ಕುರಿತು ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, “ಸಮಾಜದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಇವುಗಳಿಗೆ ಪರಿಹಾರವನ್ನು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕಂಡುಹಿಡಿಯಬೇಕು. ಇದರಿಂದ ಜನರ ಜೀವನ ಸುಲಭವಾಗಲಿದೆ. ಅಲ್ಲದೆ, […] The post ಎಂಜಿನಿಯರ್ ಗಳು ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಬೇಕು-ಡಾ.ಎಚ್.ಆರ್.ಸುದರ್ಶನ ರೆಡ್ಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರೈತರು ಆಸ್ತಿ ಕಳೆದುಕೊಳ್ಳುವಾಗ ಆಗುವ ನೋವಿನ ಅರಿವಿದೆ: ನಿವೇಶನಗಳನ್ನು ಮಾರಿಕೊಳ್ಳಬೇಡಿ- ಸಿಎಂ ಡಿಕೆಶಿ ಸಲಹೆ
    Next Article
    ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment