Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿಕ್ಷಣ ವ್ಯವಸ್ಥೆಗೆ ಸರ್ಜರಿ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

    Source: HOSADIGANTHA

    31 Aug 2026, 05:48 PM
    14 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದ್ಯಾರ್ಥಿಗಳ ಜೀವನ ಉಜ್ವಲವಾಗಿಸುವ ನಿಟ್ಟಿನಲ್ಲಿ ಹಾಗೂ ರಾಜ್ಯದ ಶಿಕ್ಷಣ ವ್ಯವಸ್ಥೆ ಸುಧಾರಣೆಗೊಳ್ಳಬೇಕು ಎನ್ನುವ ಉದ್ದೇಶದಿಂದ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದ್ದು, ಇದರ ಮೊದಲ ಸಭೆ ಇದೆ ಗುರುವಾರ ನಡೆಯಲಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸಮಿತಿಯ ಕಾರ್ಯ ಯೋಜನೆ ಹಾಗೂ ಸರ್ಕಾರಕ್ಕೆ ನೀಡಬೇಕಾದ ಶಿಫಾರಸುಗಳ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ. ಸಮಿತಿಯಲ್ಲಿ ಯಾರ್ಯಾರು ಇದ್ದಾರೆ? ಸಮಿತಿಯಲ್ಲಿ ಯು.ಟಿ. ಖಾದರ್ ಅಧ್ಯಕ್ಷರಾಗಿದ್ದು, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, […] The post ಶಿಕ್ಷಣ ವ್ಯವಸ್ಥೆಗೆ ಸರ್ಜರಿ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವೀಕೆಂಡ್ ಬಂದ್ರೆ ಸಾಕು, ಸ್ವಂತ ಮನೆನೇ ‘ಹಾಲಿಡೇ ಸ್ಪಾಟ್’: ಯೂತ್ಸ್ ಕ್ರಿಯೇಟಿವ್ ರೆಂಟ್ ಐಡಿಯಾ!
    Next Article
    3 ಲಕ್ಷಕ್ಕೂ ಹೆಚ್ಚು ಮಂದಿಯಿಂದ ‘ಗೃಹಜ್ಯೋತಿ’ಗೆ ಗುಡ್‌ಬೈ: ಗ್ಯಾರಂಟಿ ಗೀವ್​ ಅಪ್ ನಿಂದ 500 ಕೋಟಿ ರೂ. ಉಳಿತಾಯದ ನಿರೀಕ್ಷೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment