Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜೀವ ರಕ್ಷಣೆಗಾಗಿ ಹಿಡಿದಿದ್ದ ಬಂದೂಕಿನಿಂದ ಗುಂಡು ಸಿಡಿದು ಕಾಫಿ ಬೆಳೆಗಾರ ಸಾವು

    Source: HOSADIGANTHA

    31 Aug 2026, 11:26 AM
    2 days ago

    ಹೊಸದಿಗಂತ ವರದಿ ಹಾಸನ: ಕಾಡಾನೆಗಳ ದಾಳಿಯಿಂದ ರಕ್ಷಿಸಿಕೊಳ್ಳಲು ಬಂದೂಕು ಹಿಡಿದು ಕಾಫಿ ತೋಟಕ್ಕೆ ತೆರಳಿದ್ದ ಬೆಳೆಗಾರರೊಬ್ಬರು ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಮೃತಪಟ್ಟಿರುವ ಘಟನೆ ಬೇಲೂರು ತಾಲ್ಲೂಕಿನ ಬಂದಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಂದಹಳ್ಳಿ ಗ್ರಾಮದ ಕೇಶವಶೆಟ್ಟಿ (61) ಮೃತರು. ಗ್ರಾಮದ ಶೈಲೇಶ್ ಎಂಬುವವರಿಗೆ ಸೇರಿದ ಇಶ್ಚಿತ್ ಎಸ್ಟೇಟ್‌ನಲ್ಲಿ ಈ ಘಟನೆ ನಡೆದಿದೆ. ನಿನ್ನೆ ಸಂಜೆ ಕೇಶವಶೆಟ್ಟಿ ಅವರು ಬಂದೂಕಿನೊಂದಿಗೆ ಕಾಫಿ ತೋಟಕ್ಕೆ ತೆರಳಿದ್ದರು. ತೋಟದ ಸುತ್ತಮುತ್ತ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಬಂದೂಕು ಹಿಡಿದು ತೆರಳಿದ್ದರು […] The post ಜೀವ ರಕ್ಷಣೆಗಾಗಿ ಹಿಡಿದಿದ್ದ ಬಂದೂಕಿನಿಂದ ಗುಂಡು ಸಿಡಿದು ಕಾಫಿ ಬೆಳೆಗಾರ ಸಾವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್: ವೋಟರ್‌ ಐಡಿ, ಆಧಾರ್‌ ಸೇರಿ ದಾಖಲೆಗಳ ಮೇಲಿದೆ ಸರ್ಕಾರದ ಕಣ್ಣು
    Next Article
    ನೀಲವಾಯ್ತು ಕುದುರೆಮುಖ! ನೀಲಕುರಿಂಜಿಯ ನೋಡಲು ಬಂದ ಪ್ರವಾಸಿಗರಿಗೆ ಮನವಿ ಮಾಡಿದ ಪ್ರವಾಸೋದ್ಯಮ ಇಲಾಖೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment