Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೆಹಲಿಯಲ್ಲಿ ಕರ್ನಾಟಕದ ನೀರಿನ ಹೋರಾಟ ; ಕೇಂದ್ರದ ಮೇಲೆ ಸಚಿವ ಚಲುವರಾಯಸ್ವಾಮಿ ಒತ್ತಡ

    Source: Nudikarnataka

    02 Sep 2026, 09:35 AM
    1 day ago

    ನವದೆಹಲಿ ಸೆ. 1: ಕೇಂದ್ರ ಜಲಶಕ್ತಿ ಸಚಿವಾಲಯವು ನವದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ರಾಷ್ಟ್ರೀಯ ಜಲ ಇಲಾಖಾ ಸಮಾವೇಶ-2026’ ನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದ ಕರ್ನಾಟಕ ನಿಯೋಗವು ರಾಜ್ಯದ ಮಹತ್ವದ ನೀರಾವರಿ ಯೋಜನೆಗಳ ಕುರಿತು ಪ್ರಬಲ ವಾದ ಮಂಡಿಸಿತು. ಸಮಾವೇಶದಲ್ಲಿ ಸಚಿತ್ರ ವಿವರಣೆ ಮೂಲಕ ಮಾತನಾಡಿದ ಸಚಿವ ಚಲುವರಾಯಸ್ವಾಮಿ ಅವರು ರಾಜ್ಯದ 4 ಮಹತ್ವದ ಯೋಜನೆಗಳ ಬಗ್ಗೆ ಕೇಂದ್ರದ ಗಮನ ಸೆಳೆದರು. ಮೇಕೆದಾಟು ಯೋಜನೆ: ಬೆಂಗಳೂರು ಮಹಾನಗರ ಸೇರಿದಂತೆ ಮಂಡ್ಯ, […] The post ದೆಹಲಿಯಲ್ಲಿ ಕರ್ನಾಟಕದ ನೀರಿನ ಹೋರಾಟ ; ಕೇಂದ್ರದ ಮೇಲೆ ಸಚಿವ ಚಲುವರಾಯಸ್ವಾಮಿ ಒತ್ತಡ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲು : ಆರೆಸ್ಸೆಸ್-ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
    Next Article
    ಮೇಕೆದಾಟು | ಹಿರಿಯ ವಕೀಲ ಶ್ಯಾಮ್ ದಿವಾನ್ – ಸಚಿವ ಚಲುವರಾಯಸ್ವಾಮಿ ಸಮಾಲೋಚನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment