Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಅನ್ನಂ ಬ್ರಹ್ಮ’ ಮಾಲಿಕೆ । ಜ್ಞಾನದಿಂದ ಮೋಕ್ಷದವರೆಗೆ ಅನ್ನವೇ ಆಧಾರ: ರಾಘವೇಶ್ವರ ಶ್ರೀ

    Source: HOSADIGANTHA

    02 Sep 2026, 10:28 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಆತ್ಮಸಾಕ್ಷಾತ್ಕಾರ ಹಾಗೂ ಮೋಕ್ಷ ಸಾಧನೆಗೆ ಶರೀರ ಅಗತ್ಯವಾಗಿದ್ದು, ಶರೀರವನ್ನು ಉಳಿಸಿಕೊಳ್ಳಲು ಆಹಾರ ಅನಿವಾರ್ಯ. ಹೀಗಾಗಿ ಮನುಷ್ಯನ ಜ್ಞಾನ, ಭಕ್ತಿ ಹಾಗೂ ಮುಕ್ತಿಯ ಸಾಧನೆಗೆ ಅನ್ನವೇ ಪ್ರಮುಖ ಆಧಾರವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮಂಗಳವಾರದ ಧರ್ಮಸಭೆಯ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಅವರು ಪ್ರವಚನ ಅನುಗ್ರಹಿಸಿದರು. ಶಿವ ಪಾರ್ವತಿಯರ ಮಧ್ಯೆ ವಾದ ನಡೆದ ಸಂಧರ್ಭವನ್ನು ಉದಾಹರಿಸಿ, […] The post ‘ಅನ್ನಂ ಬ್ರಹ್ಮ’ ಮಾಲಿಕೆ । ಜ್ಞಾನದಿಂದ ಮೋಕ್ಷದವರೆಗೆ ಅನ್ನವೇ ಆಧಾರ: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೋಳಾರ ಸೀ ಫೇಸ್ ಸೈಕಲ್ ಟ್ರ್ಯಾಕ್ ಕಾಮಗಾರಿ: ದ.ಕ ಜಿಲ್ಲಾಧಿಕಾರಿ ‘68% ಪೂರ್ಣ’ ಹೇಳಿಕೆಗೆ ಎನ್‌ಇಸಿಎಫ್‌ ಆಕ್ಷೇಪ
    Next Article
    ನೀವು ಪ್ರತಿದಿನ ಆವಕಾಡೊ ತಿಂದರೆ ಏನಾಗುತ್ತದೆ ಗೊತ್ತಾ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment