Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬರ ಪರಿಶೀಲನೆ: ರೈತರ ಸಮಸ್ಯೆ ಆಲಿಸಿ ಧೈರ್ಯ ತುಂಬಿದ ಡಿಸಿಎಂ ಡಾ. ಜಿ ಪರಮೇಶ್ವರ್

    Source: just kannada

    02 Sep 2026, 12:06 PM
    1 day ago

    ಮೈಸೂರು, ಸೆಪ್ಟೆಂಬರ್ 2 ,2026 (www.justkannada.in): ಬರ ಪರಿಸ್ಥಿತಿಯನ್ನು ಅವಲೋಕಿಸುವ ಸಲುವಾಗಿ ಮೈಸೂರು‌ಜಿಲ್ಲೆಗೆ ಭೇಟಿ ನೀಡಿರುವ  ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರು ಪ್ರವಾಸದ ಎರಡನೇ ದಿನವಾದ ಬುಧವಾರ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮಕ್ಕೆ ಹಾನಿಗೊಳಗಾದ ರೈತರ ಜಮೀನಿಗೆ ತೆರಳಿ ಬರ ವೀಕ್ಷಣೆ ಮಾಡಿದರು. ಗಟ್ಟಿವಾಡಿ ಗ್ರಾಮದಲ್ಲಿ ಮಕ್ಕೆಜೋಳ ಮತ್ತು ಸೂರ್ಯಕಾಂತಿ ಬೆಳೆ ಬೆಳೆದಿದ್ದ ರೈತರಾದ ಶಿವಬಸಪ್ಪ ಮತ್ತು ಮಹದೇವಪ್ಪ ಅವರ ಜಮೀನುಗಳಿಗೆ ಭೇಟಿ ನೀಡಿ ಮಳೆ ಕೊರತೆಯಿಂದಾಗಿ ಬೆಳೆ ಒಣಗಿ ನಾಶವಾಗಿರುವುದನ್ನು ಪರಿಶೀಲಿಸಿದರು. ಈ ವೇಳೆ […] The post ಬರ ಪರಿಶೀಲನೆ: ರೈತರ ಸಮಸ್ಯೆ ಆಲಿಸಿ ಧೈರ್ಯ ತುಂಬಿದ ಡಿಸಿಎಂ ಡಾ. ಜಿ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರಾಮನಿಗಿಂತ ಸೀತೆಯ ವ್ಯಕ್ತಿತ್ವ ಬಹಳ ದೊಡ್ಡದು; ಸಮಾಜಕ್ಕೆ ಮಹಿಳಾ ಉದ್ಯಮಿಗಳು ಮಾದರಿ: ಸಿ ಎಂ‌ ಡಿ ಕೆ ಶಿವಕುಮಾರ್
    Next Article
    ರಾಹುಲ್ ಗಾಂಧಿ ವಿರುದ್ದ FIR ದುರುದ್ದೇಶಪೂರ್ವಕ: ಅಧಿಕಾರದಲ್ಲಿರಲು ಬಿಜೆಪಿಯವರು ನಾಲಾಯಕ್- ಮಾಜಿ ಸಿಎಂ ಸಿದ್ದರಾಮಯ್ಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment