Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯಾದಗಿರಿ | ಯರಗೊಳ ಬೈಪಾಸ್ ಬಳಿ ಭೀಕರ ಅಪಘಾತ: ಇಬ್ಬರು ದುರ್ಮ*ರಣ, ಐವರಿಗೆ ಗಾಯ

    Source: HOSADIGANTHA

    02 Sep 2026, 06:23 PM
    16 hours ago

    ಹೊಸದಿಗಂತ ವರದಿ ಯಾದಗಿರಿ: ಯಾದಗಿರಿ–ರಾಯಚೂರು ಮುಖ್ಯರಸ್ತೆಯ ಯರಗೊಳ ಬೈಪಾಸ್ ಬಳಿ ಕಾರು ಪಲ್ಟಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಮೃತರನ್ನು ಸಾಹಿಲ್ ಶರೀಫ್ (25) ಸೈಯದ್ ಯಾಸೀನ್ (23) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಕಲಬುರಗಿಯ ಬಂದೇನವಾಜ್ ದರ್ಗಾಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕಾರಿನಲ್ಲಿದ್ದ ಸೈಯದ್ ಆಸೀಫ್, ವಸೀಮ್, ಅಲಿಜಾನ್ ಪಾಷಾ, ಸಮೀರ್ ಹಾಗೂ ಕಾರು ಚಾಲಕ ಅನ್ಸಾರಿ ಗಾಯಗೊಂಡಿದ್ದು, ಅವರನ್ನು ಯಾದಗಿರಿ ಜಿಲ್ಲಾ ಸರ್ಕಾರಿ […] The post ಯಾದಗಿರಿ | ಯರಗೊಳ ಬೈಪಾಸ್ ಬಳಿ ಭೀಕರ ಅಪಘಾತ: ಇಬ್ಬರು ದುರ್ಮ*ರಣ, ಐವರಿಗೆ ಗಾಯ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಸಾಗರದಲ್ಲಿ ತಹಶೀಲ್ದಾರ್​ V/s ಶಾಸಕರು! ಪ್ರಚಾರ ಬಿಡಿ, ಕೆಲಸ ಮಾಡಿ ; ಇಲ್ಲದಿದ್ದರೆ ವರ್ಗಾವಣೆ!
    Next Article
    ಗೋಕರ್ಣದ ಪ್ರಸಿದ್ಧ ಮಹಾಗಣಪತಿ ದೇವಸ್ಥಾನದಲ್ಲಿ ಚಿನ್ನದ ಸರ, ಹಣ ಕಳ್ಳತನ: ನಾಲ್ವರು ಮಹಿಳೆಯರು ಅರೆಸ್ಟ್

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment