Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಶಸ್ತ್ರ ಕಾನ್‌ಸ್ಟೇಬಲ್ ಪರೀಕ್ಷೆಗೆ ಕಟ್ಟುನಿಟ್ಟಿನ ಭದ್ರತೆ | ಅಕ್ರಮವೆಸಗಿದರೆ ಕಠಿಣ ಕ್ರಮ

    Source: Chitradurga news

    05 Sep 2026, 05:38 PM
    1 day ago

    CHITRADURGA NEWS | 05 SEPTEMBER 2026 ಚಿತ್ರದುರ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಸೆಪ್ಟೆಂಬರ್ 6ರಂದು ನಡೆಯಲಿರುವ ಸಶಸ್ತ್ರ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಕಟ್ಟುನಿಟ್ಟಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ನಿರ್ಲಕ್ಷ್ಯ ವಹಿಸಿದರೆ ಹೊಸ ತಿದ್ದುಪಡಿ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಸಿದರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ನೀರು ಹರಿಯಲು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    Next Article
    ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿಗೆ KMERC ಅಡಿ ರೂ.3,574 ಕೋಟಿ ಅನುದಾನ ಅನುಮೋದನೆ | ಟಿ.ವೆಂಕಟೇಶ್ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment