Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜನರ ಮನೆ ಬಾಗಿಲಿಗೆ ಸರ್ಕಾರಿ ಸೇವೆ ತಲುಪಿಸುವುದು ನಮ್ಮ ಗುರಿ : ಚಲುವರಾಯಸ್ವಾಮಿ

    Source: Nudikarnataka

    05 Sep 2026, 12:16 PM
    19 hours ago

    ಮದ್ಧೂರು : ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸುವ ಉದ್ದೇಶದಿಂದ ‘ಪ್ರಜಾ ಸೇವೆ’ ಆಂದೋಲನವನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಮದ್ದೂರು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಜಿಲ್ಲಾ ‘ಪ್ರಜಾ ಸೇವೆ’ ಆಂದೋಲನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದು 90 ದಿನಗಳು ಪೂರ್ಣಗೊಂಡಿದ್ದು, ಜನರು […] The post ಜನರ ಮನೆ ಬಾಗಿಲಿಗೆ ಸರ್ಕಾರಿ ಸೇವೆ ತಲುಪಿಸುವುದು ನಮ್ಮ ಗುರಿ : ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ ಮಾರ್ಗದರ್ಶನ ಅತ್ಯಾವಶ್ಯಕ ; ವಿನಯ್ ಕುಮಾರ್
    Next Article
    ರಾಷ್ಟ್ರಾದ್ಯಂತ ಜೆನ್ ಝೀ ಜತೆ ಸಂವಾದ | 800 ನಗರಗಳಲ್ಲಿ ರಾಹುಲ್ ಗಾಂಧಿ ‘ಛಾತ್ರೋಂ ಕೀ ಗೂಂಜ್’ ಬೃಹತ್ ಅಭಿಯಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment