Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಅನ್ನಂ ಬ್ರಹ್ಮ’ ಮಾಲಿಕೆ | ‘ಹಾಲು-ತುಪ್ಪದ ಹಿಂದೆ ಪ್ರಾಣಿ ಹಿಂಸೆ ಇಲ್ಲ’: ವೀಗನ್ ವಾದಕ್ಕೆ ರಾಘವೇಶ್ವರ ಶ್ರೀ ಸ್ಪಷ್ಟನೆ

    Source: HOSADIGANTHA

    05 Sep 2026, 04:13 PM
    16 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಗೋವಿನ ಹಾಲು ಮತ್ತು ತುಪ್ಪಗಳನ್ನು ಪ್ರಾಣಿ ಹಿಂಸೆಯ ವ್ಯಾಪ್ತಿಗೆ ಸೇರಿಸುವ ಅಗತ್ಯವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಶನಿವಾರದ ಧರ್ಮಸಭೆಯ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಶ್ರೀಗಳು ಪ್ರವಚನ ಅನುಗ್ರಹಿಸಿದರು. ವೀಗನ್ ಸಿದ್ಧಾಂತವು ಹಾಲು ಮತ್ತು ತುಪ್ಪವನ್ನೂ ಹಿಂಸೆಯ ವ್ಯಾಪ್ತಿಗೆ ಸೇರಿಸಿದೆ. ಆದರೆ ಗೋವಿನಲ್ಲಿ ಕರುವಿನ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪತ್ತಿಯಾಗುತ್ತದೆ. ಹಾಲು ಕರೆಯುವಾಗ […] The post ‘ಅನ್ನಂ ಬ್ರಹ್ಮ’ ಮಾಲಿಕೆ | ‘ಹಾಲು-ತುಪ್ಪದ ಹಿಂದೆ ಪ್ರಾಣಿ ಹಿಂಸೆ ಇಲ್ಲ’: ವೀಗನ್ ವಾದಕ್ಕೆ ರಾಘವೇಶ್ವರ ಶ್ರೀ ಸ್ಪಷ್ಟನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾಂಗ್ರೆಸ್‌ನಲ್ಲಿ ಬಿಗ್‌ ಶಫಲ್: ಸುರ್ಜೇವಾಲಾಗೆ ಡಬಲ್ ಚಾರ್ಜ್; ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಹೊಣೆಗಾರಿಕೆ ಬದಲಾವಣೆ
    Next Article
    ‘ಹಣ ಹೊಡೆದ ಕಳ್ಳರು’: ‘ಬಳ್ಳಾರಿ ಚಲೋ’ದಲ್ಲಿ ಕಾಂಗ್ರೆಸ್ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment