Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಟ್ಲಪಿಂಡಿ ಸಂಭ್ರಮದ ನಡುವೆ ಅವಘಡ: ವಿಸರ್ಜನೆಗೂ ಮುನ್ನ ಭಗ್ನವಾಯ್ತು ಶ್ರೀಕೃಷ್ಣನ ಮೂರ್ತಿ

    Source: HOSADIGANTHA

    07 Sep 2026, 08:13 AM
    2 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಉಡುಪಿ ಶ್ರೀಕೃಷ್ಣ ಮಠದ ವಿಟ್ಲಪಿಂಡಿ ಉತ್ಸವದಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದ್ದು ಭಕ್ತರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಹೌದು! ವಿಟ್ಲಪಿಂಡಿ ಉತ್ಸವದ ಕೊನೆಯ ಹಂತದಲ್ಲಿ ಕೃಷ್ಣನ ಮಣ್ಣಿನ ಮೂರ್ತಿ ಕೈಯಿಂದ ಜಾರಿ ಕೆಳಗೆ ಬಿದ್ದು ಭಗ್ನವಾದ ಘಟನೆ ನಡೆದಿದೆ. ಉಡುಪಿ ಶ್ರೀಕೃಷ್ಣ ಮಠದಲ್ಲಿ ಚಾತುರ್ಮಾಸದ ಹಿನ್ನೆಲೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಕೃಷ್ಣನ ಮಣ್ಣಿನ ಮೂರ್ತಿಯನ್ನು ಚಿನ್ನದ ರಥದಲ್ಲಿ ರಥಾರೂಢಗೊಳಿಸಿ ರಥಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ರಥೋತ್ಸವ ಕೊನೆಗೊಂಡ ಬಳಿಕ ಮಣ್ಣಿನ ಮೂರ್ತಿಯನ್ನು ರಥದಿಂದ ಇಳಿಸಿ ಮಧ್ವ ಸರೋವರದಲ್ಲಿ ವಿಸರ್ಜನೆಗೆ […] The post ವಿಟ್ಲಪಿಂಡಿ ಸಂಭ್ರಮದ ನಡುವೆ ಅವಘಡ: ವಿಸರ್ಜನೆಗೂ ಮುನ್ನ ಭಗ್ನವಾಯ್ತು ಶ್ರೀಕೃಷ್ಣನ ಮೂರ್ತಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ಪ್ರಜಾಸೇವಕ ಎನ್ನುವುದು ಬಾಯಿಮಾತಿಗಷ್ಟೇ’: ಡಿಕೆಶಿ ಹೇಳಿಕೆಗೆ ಹೊರಟ್ಟಿ ಕಿಡಿ
    Next Article
    ‘ಚುನಾವಣಾ ರಾಜಕೀಯದಿಂದ ಮಾತ್ರ ನಿವೃತ್ತಿ: ಸಕ್ರಿಯ ರಾಜಕಾರಣದಲ್ಲೇ ಇರ್ತೇನೆ’: ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment