Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೂಲ ಸೌಕರ್ಯಕ್ಕೆ ಒತ್ತಾಯಿಸಿ ಮುಡಾ ಕಚೇರಿಗೆ ಮುತ್ತಿಗೆ

    Source: Nudikarnataka

    08 Sep 2026, 12:16 PM
    1 day ago

    ಮಂಡ್ಯ: ಸಮರ್ಪಕ ರಸ್ತೆ, ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ವಿವೇಕಾನಂದನಗರ ನಿವಾಸಿಗಳು ಮಂಡ್ಯ ನಗರಾಭಿವೃದ್ದಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಮುಡಾ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಅಧ್ಯಕ್ಷರು ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ನಂತರ ಮುಡಾ ಅಧ್ಯಕ್ಷ ಬಿ.ಪಿ. ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು. ಕೆಟ್ಟು ನಿಂತಿರುವ ಬೀದಿ ದೀಪಗಳನ್ನು ಸರಿಪಡಿಸಿಕೊಡಲು ಹಲವಾರು ಹಾರಿ ತಮ್ಮ ಗಮನಕ್ಕೆ ತಂದಿರುತ್ತೇವೆ. ಆದರೂ ಸಹ ಸುಮಾರು ನೂರಕ್ಕಿಂತ […] The post ಮೂಲ ಸೌಕರ್ಯಕ್ಕೆ ಒತ್ತಾಯಿಸಿ ಮುಡಾ ಕಚೇರಿಗೆ ಮುತ್ತಿಗೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಫೈಲ್ ನಲ್ಲಿ ಅಲ್ಲ, ಫೀಲ್ಡ್ ನಲ್ಲಿ ಕೆಲಸ ಕಾಣಬೇಕು : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ವಾರ್ನಿಂಗ್
    Next Article
    ಜೀವವಿಮಾ ಕ್ಷೇತ್ರದಲ್ಲಿ ಎಲ್‌ಐಸಿ ಪ್ರಥಮ ಸ್ಥಾನದಲ್ಲಿದೆ : ವಿಜಯ್ ಆನಂದ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment