Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿ; ತಕ್ಷಣದಿಂದ ನಿಲ್ಲಿಸಿ- ಸಿಎಂ ಡಿ.ಕೆ ಶಿವಕುಮಾರ್

    Source: just kannada

    08 Sep 2026, 10:39 AM
    1 day ago

    ಬೆಂಗಳೂರು, ಸೆಪ್ಟಂಬರ್, 8,2026 (www.justkannada.in): “ಯಶವಂತಪುರ ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿಯನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಸೂಚಿಸಲಾಗಿದೆ. ಬಾಲಕಾರ್ಮಿಕರಿಂದ ದುಡಿಸುತ್ತಿರುವವರನ್ನು ತಕ್ಷಣವೇ ಬಂಧಿಸಿ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದೇನೆ” ಎಂದು ಸಿಎಂ  ಡಿ.ಕೆ. ಶಿವಕುಮಾರ್ ತಿಳಿಸಿದರು. ಯಶವಂತಪುರ ಎಪಿಎಂಸಿಗೆ ಮಂಗಳವಾರ ದಿಢೀರ್ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ  ಸಿಎಂ ಡಿಕೆ ಶಿವಕುಮಾರ್, “ಸಣ್ಣ ಮಕ್ಕಳಿಂದ ಕೆಲಸ ಮಾಡಿಸುವುದನ್ನು ತಕ್ಷಣದಿಂದಲೇ ನಿಲ್ಲಿಸಬೇಕು.  ರಾಜ್ಯದ ಇತರೆ ಎಪಿಎಂಸಿಗಳಿಗೆ ಸಚಿವರುಗಳು ಭೇಟಿ ನೀಡಿ […] The post ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿ; ತಕ್ಷಣದಿಂದ ನಿಲ್ಲಿಸಿ- ಸಿಎಂ ಡಿ.ಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಎಸ್.ಸಿಎಸ್ ಪಿ ಹಾಗೂ ಟಿಎಸ್ ಪಿ ಅನುದಾನಕ್ಕೆ ಯೋಜನೆ ರೂಪಿಸಿ- ಮೈಸೂರು ಡಿಸಿ ಲಕ್ಷ್ಮಿಕಾಂತ ರೆಡ್ಡಿ
    Next Article
    ಹಣದ ವಿಚಾರಕ್ಕೆ ಮಾರಣಾಂತಿಕ ಹಲ್ಲೆ: ಮೂವರಿಗೆ ಗಾಯ, 10 ಮಂದಿ ವಿರುದ್ಧ FIR

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment