Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯುತ್ ನಿಗಮಕ್ಕೆ ಆರ್ಥಿಕ ನಷ್ಟ ಆರೋಪ: ನಾಲ್ವರು ಸಿಬ್ಬಂದಿ ಅಮಾನತು

    Source: just kannada

    08 Sep 2026, 09:29 AM
    1 day ago

    ಮೈಸೂರು,ಸೆಪ್ಟಂಬರ್,8,2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಚಾವಿಸನಿನಿ) ಎನ್.ಆರ್.ಮೊಹಲ್ಲಾ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಇಂಜಿನಿಯರ್ ಕಿರಣ್,  ಸಹಾಯಕ ಇಂಜಿನಿಯರ್ ನಾಹೀದ ಅಂಜುಮ್, ಕಿರಿಯ ಇಂಜಿನಿಯರ್ ನಾಗೇಂದ್ರ ಹಾಗೂ ಮಾಪಕ ಓದುಗ ಅಪ್ಸರ್ ಪಾಷ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕೆಸರೆ ಬಡಾವಣೆಯ ವಾಣಿಜ್ಯ ಸ್ಥಾವರದ ವಿದ್ಯುತ್ ಸಂಪರ್ಕದಲ್ಲಿ ಜಕಾತಿ ಬದಲಾವಣೆ ಹಾಗೂ ಅಧಿಕ ಹೊರೆ ಮಂಜೂರಾತಿ ವೇಳೆ ಕಟ್ಟಡದ ವಿಸ್ತೀರ್ಣ ತಪ್ಪಾಗಿ ನಮೂದಿಸಿರುವುದು ಮತ್ತು ಗ್ರಾಹಕರಿಂದ ಮೀಟರ್ ಖರೀದಿಸದೇ ನಿಗಮದ ಮೀಟರ್ ಅಳವಡಿಸಿರುವ ಆರೋಪ ಕೇಳಿಬಂದಿತ್ತು. […] The post ವಿದ್ಯುತ್ ನಿಗಮಕ್ಕೆ ಆರ್ಥಿಕ ನಷ್ಟ ಆರೋಪ: ನಾಲ್ವರು ಸಿಬ್ಬಂದಿ ಅಮಾನತು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹಣದ ವಿಚಾರಕ್ಕೆ ಮಾರಣಾಂತಿಕ ಹಲ್ಲೆ: ಮೂವರಿಗೆ ಗಾಯ, 10 ಮಂದಿ ವಿರುದ್ಧ FIR
    Next Article
    Instagramನಲ್ಲಿ ಮಾರಕಾಸ್ತ್ರ ಪ್ರದರ್ಶನದ ವಿಡಿಯೋ! ಯುವಕನ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಕೇಸ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment