Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗೃಹಪ್ರವೇಶಕ್ಕೆ ಹೊರಟಿದ್ದ ಯುವಕನ ಬರ್ಬರ ಹ*ತ್ಯೆ: ತಲೆಗೆ ಕಲ್ಲು ಎತ್ತಿಹಾಕಿ ಕೊಂ*ದ ದುಷ್ಕರ್ಮಿಗಳು

    Source: HOSADIGANTHA

    08 Sep 2026, 09:26 AM
    1 day ago

    ಹೊಸದಿಗಂತ ವರದಿ ಹಾಸನ: ಗೃಹಪ್ರವೇಶದ ಸಂಭ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಹಾಡಹಗಲೇ ಮಾರಣಾಂತಿಕವಾಗಿ ದಾಳಿ ನಡೆಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಚನ್ನಪಟ್ಟಣ ವೃತ್ತದ ಸಮೀಪದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ. ಹರಳಹಳ್ಳಿ ಗ್ರಾಮದ ಮಣಿ ಅಲಿಯಾಸ್ ಮಣಿಕಂಠ (35) ಮೃತ ದುರ್ದೈವಿ. ನಗರದ 80 ಅಡಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ, ತಮ್ಮದೇ ಹೊಸ ಮನೆಯ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಎನ್ನಲಾಗಿದೆ. ಚನ್ನಪಟ್ಟಣ ವೃತ್ತದ ಸಮೀಪ […] The post ಗೃಹಪ್ರವೇಶಕ್ಕೆ ಹೊರಟಿದ್ದ ಯುವಕನ ಬರ್ಬರ ಹ*ತ್ಯೆ: ತಲೆಗೆ ಕಲ್ಲು ಎತ್ತಿಹಾಕಿ ಕೊಂ*ದ ದುಷ್ಕರ್ಮಿಗಳು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ನಡುರಸ್ತೆಯಲ್ಲೇ ತಲ್ವಾರ್‌ ಝಳಪಿಸಿದ ಯುವಕರು: ದಾವಣಗೆರೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ
    Next Article
    ರೈಲಿನಲ್ಲಿ ಮಹಿಳೆಯ ಹ್ಯಾಂಡ್‌ಬ್ಯಾಗ್ ಕಳವು: ಚಿನ್ನಾಭರಣ, ನಗದು ಎಗರಿಸಿದ ಕಳ್ಳರು

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment