Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಮನೆ ನಂಬರ್ ಕಿತ್ತುಕೊಂಡ್ರೆ ಬಡವರ ಬದುಕೇ ಅತಂತ್ರ’: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

    Source: HOSADIGANTHA

    08 Sep 2026, 03:17 PM
    21 hours ago

    ಹೊಸದಿಗಂತ ವರದಿ ಯಲ್ಲಾಪುರ: ಗ್ರಾಮೀಣ ಜನರ ವಸತಿ ಹಕ್ಕನ್ನು ಕಸಿದುಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಬಿಜೆಪಿ ಯಿಂದ ಬಲವಾಗಿ ಖಂಡಿಸುತ್ತೇವೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಆಕ್ರೋಶ ವ್ಯಕ್ತಪಡಿಸಿದರು. ಮಂಗಳವಾರ ಸಂಜೆ ಟಿ ಎಂ ಎಸ್ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಪಂ ವ್ಯಾಪ್ತಿಯಲ್ಲಿರುವ ಸರ್ಕಾರಿ, ಅರಣ್ಯ ಹಾಗೂ ಸರ್ಕಾರದ ಒಡೆತನ ಮತ್ತು ನಿಯಂತ್ರಣದಲ್ಲಿರುವ ಜಾಗಗಳಲ್ಲಿ ವಸತಿ ಉದ್ದೇಶಕ್ಕಾಗಿ ನೀಡಲಾಗಿರುವ, ಮನೆ ನಂಬರ್‌ಗಳನ್ನು ರದ್ದುಗೊಳಿಸಿ ತೆರಿಗೆ ಆಕರಣೆ ಮಾಡಬಾರದು ಎಂಬ […] The post ‘ಮನೆ ನಂಬರ್ ಕಿತ್ತುಕೊಂಡ್ರೆ ಬಡವರ ಬದುಕೇ ಅತಂತ್ರ’: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಿಎಂ ಭೇಟಿ ಬೆನ್ನಲ್ಲೇ ಬಿಗ್ ಆ್ಯಕ್ಷನ್: ಯಶವಂತಪುರ ಮಾರುಕಟ್ಟೆಯಲ್ಲಿ 19 ಬಾಲ ಕಾರ್ಮಿಕರ ರಕ್ಷಣೆ
    Next Article
    ‘ಅನ್ನಂ ಬ್ರಹ್ಮ’ ಮಾಲಿಕೆ | ನದಿ ನೀರನ್ನು ತಡೆಯುವುದು ಅನರ್ಥಕ್ಕೆ ಕಾರಣ; ನದಿಯ ಹರಿವು ನಿಲ್ಲಿಸಬಾರದು: ರಾಘವೇಶ್ವರ ಶ್ರೀ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment