Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಶಾಸಕರ ಬಳಿ ಬಹಿರಂಗ ಕ್ಷಮೆ ಕೇಳಲಿ’: ಮಲ್ಲಿಕಾರ್ಜುನ ಹೇಳಿಕೆಗೆ ವಿಜಯೇಂದ್ರ ತೀವ್ರ ಆಕ್ಷೇಪ

    Source: HOSADIGANTHA

    08 Sep 2026, 02:01 PM
    20 hours ago

    ಹೊಸದಿಗಂತ ವರದಿ ಬಳ್ಳಾರಿ: ಹರಿಹರ ಶಾಸಕ ಬಿ.ಪಿ.ಹರೀಶ್ ಅವರ ಬಗ್ಗೆ ಅವಹೇಳಕಾರಿಯಾಗಿ ಅತ್ಯಂತ ಕೆಟ್ಟ ಪದ ಬಳಕೆ ಮಾಡಿದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ ಅವರು ಕೂಡಲೇ ಶಾಸಕರ ಹಾಗೂ ಕ್ಷೇತ್ರದ ಮತದಾರರಿಗೆ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು. ಬಳ್ಳಾರಿ ಚಲೋ ಪಾದಯಾತ್ರೆ ವೇಳೆ ಕುಡುತಿನಿ ಸಮೀಪ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಮ್ಮ ಶಾಸಕ ಬಿ. ಪಿ.ಹರೀಶ್ ಅವರು ಒಳ್ಳೆಯ ಸುಸಂಸ್ಕೃತ ಕುಟುಂಬದಿಂದ ಬಂದವರು, ಸಚಿವ ಮಲ್ಲಿಕಾರ್ಜುನ ಅವರು […] The post ‘ಶಾಸಕರ ಬಳಿ ಬಹಿರಂಗ ಕ್ಷಮೆ ಕೇಳಲಿ’: ಮಲ್ಲಿಕಾರ್ಜುನ ಹೇಳಿಕೆಗೆ ವಿಜಯೇಂದ್ರ ತೀವ್ರ ಆಕ್ಷೇಪ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಿಎಂ ಡಿಕೆ ಶಿವಕುಮಾರ್‌ ಆರೋಗ್ಯದಲ್ಲಿ ಏರುಪೇರು: ವಿಧಾನಸೌಧದಲ್ಲೇ ಚಿಕಿತ್ಸೆ ನೀಡಿದ ವೈದ್ಯರು
    Next Article
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment