Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೇಕೆದಾಟು ನಿರ್ಮಾಣವೇ ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ: ಶಾಸಕ ಗಣಿಗ ರವಿಕುಮಾರ್

    Source: Nudikarnataka

    09 Sep 2026, 01:06 PM
    22 hours ago

    ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು,ಮೇಕೆದಾಟು ಅಣೆಕಟ್ಟು ನಿರ್ಮಾಣವೇ ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ ಎಂದು ಶಾಸಕ ಪಿ. ರವಿಕುಮಾರ್ ಗೌಡ (ಗಣಿಗ)ಹೇಳಿದರು. ಮಂಡ್ಯದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಹಾಗೂ ಪ್ರಾಧಿಕಾರದಲ್ಲಿ (CWMA) ತಮಿಳುನಾಡಿನ ಅಧಿಕಾರಿಗಳ ಪ್ರಭಾವ ಹೆಚ್ಚಿದೆ. ನಾವು ಏನೇ ಹೇಳಿದರೂ ಕೇಳದೆ ನೀರು ಬಿಡುವಂತೆ ಸೂಚಿಸುತ್ತಿದ್ದಾರೆ ಎಂದು ಆರೋಪಿಸಿದರು. ಮೆಟ್ಟೂರು ಜಲಾಶಯದಲ್ಲಿ ನೀರು ಸಂಗ್ರಹಿಸಿಟ್ಟುಕೊಂಡು, ಕರ್ನಾಟಕದಿಂದ ಮತ್ತೆ ನೀರು ಬಿಡಿಸುವುದು ನ್ಯಾಯಸಮ್ಮತವಲ್ಲ. ಕರ್ನಾಟಕದ […] The post ಮೇಕೆದಾಟು ನಿರ್ಮಾಣವೇ ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ: ಶಾಸಕ ಗಣಿಗ ರವಿಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕುಮಾರಸ್ವಾಮಿ ಬಗ್ಗೆ ಭಯದಿಂದ ಮಾತನಾಡುವುದಿಲ್ಲ: ಶಾಸಕ ಗಣಿಗ ರವಿಕುಮಾರ್
    Next Article
    ಗಣೇಶ ಹಬ್ಬ | ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment