Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಣೇಶ ಹಬ್ಬ | ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ

    Source: Nudikarnataka

    09 Sep 2026, 11:52 AM
    1 day ago

    ನಾಗಮಂಗಲ : ಗೌರಿ-ಗಣೇಶ ಹಬ್ಬವನ್ನು ಭಕ್ತಿ, ಸಂತೋಷ, ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಲು ಅಗತ್ಯವಿರುವ ಎಲ್ಲ ಸಹಕಾರ ಮತ್ತು ಪೊಲೀಸ್ ಬಂದೋಬಸ್ತ್ ಅನ್ನು ಜಿಲ್ಲಾಡಳಿತದ ವತಿಯಿಂದ ಒದಗಿಸಲಾಗುವುದು. ಆದರೆ ಯಾರೇ ಕಿಡಿಗೇಡಿಗಳು ಕಾನೂನನ್ನು ಕೈಗೆತ್ತಿಕೊಂಡು ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಎಚ್ಚರಿಕೆ ನೀಡಿದರು. ಪಟ್ಟಣದ ಹೇಮಾವತಿ ಬಡಾವಣೆಯ ಜಯಮ್ಮ ಕೃಷ್ಣಪ್ಪ ಸಮುದಾಯ ಭವನದಲ್ಲಿ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕು […] The post ಗಣೇಶ ಹಬ್ಬ | ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮೇಕೆದಾಟು ನಿರ್ಮಾಣವೇ ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ: ಶಾಸಕ ಗಣಿಗ ರವಿಕುಮಾರ್
    Next Article
    3.15 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ದರ್ಶನ್ ಪುಟ್ಟಣ್ಣಯ್ಯ ಗುದ್ದಲಿ ಪೂಜೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment