Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಣಿನಾಡು ಬಳ್ಳಾರಿಗೆ ತಲುಪಿದ ಬಿಜೆಪಿ ಪಾದಯಾತ್ರೆ: ಮಂಡಿಯೂರಿ ನಮಸ್ಕರಿಸಿದ ಬಿ.ವೈ.ವಿಜಯೇಂದ್ರ

    Source: HOSADIGANTHA

    10 Sep 2026, 01:35 PM
    1 day ago

    ಹೊಸದಿಗಂತ ವರದಿ ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ಬರ ನಿರ್ವಹಣೆಯಲ್ಲಿ ಸರ್ಕಾರದ ನಿರ್ಲಕ್ಷ್ಯ, ವಾಲ್ಮೀಕಿ ನಿಗಮಕ್ಕೆ 187 ಕೋಟಿ ರೂ. ವಾಪಸ್ಸಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಯಚೂರು ಜಿಲ್ಲೆಯ ಲಿಂಗಸೂರು ನಿಂದ ಪ್ರಾರಂಭವಾದ ಬಳ್ಳಾರಿ ಚಲೋ ಬೃಹತ್ ಪಾದಯಾತ್ರೆ ಬುಧವಾರ ಸಂಜೆ ಗಣಿನಾಡು ಬಳ್ಳಾರಿ ನಗರ ಪ್ರವೇಶ ವಾಗುತ್ತಿದ್ದಂತೆ ಬಿ.ವೈ.ವಿಜಯೇಂದ್ರ ಅವರು ಮಂಡಿಯೂರಿ ನಮಸ್ಕರಿಸಿ ಗಮನಸೆಳೆದರು. ಈ ವೇಳೆ ನೆರೆದ ಸಾವಿರಾರು ಕಾರ್ಯಕರ್ತರು, ಮುಖಂಡರಿಂದ ಗಾಯಘೋಷಗಳು ಮೊಳಗಿದವು. ಬಳ್ಳಾರಿ ಚಲೋ […] The post ಗಣಿನಾಡು ಬಳ್ಳಾರಿಗೆ ತಲುಪಿದ ಬಿಜೆಪಿ ಪಾದಯಾತ್ರೆ: ಮಂಡಿಯೂರಿ ನಮಸ್ಕರಿಸಿದ ಬಿ.ವೈ.ವಿಜಯೇಂದ್ರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿದ್ಯಾರ್ಥಿ ಚುನಾವಣೆಗೆ ಸಚಿವ ಸಂಪುಟ ಒಪ್ಪಿಗೆ; ರಾಜಕೀಯ ಪಕ್ಷಗಳ ಬ್ಯಾನರ್, ಹಸ್ತಕ್ಷೇಪಕ್ಕೆ ಸಂಪೂರ್ಣ ನಿಷೇಧ
    Next Article
    ಸತೀಶ್ ಜಾರಕಿಹೊಳಿ ಮನೆ ಮೇಲಿನ ‘ಇಡಿ’ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment