Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒಂಬತ್ತನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಪಾದಯಾತ್ರೆ: ಬಳ್ಳಾರಿ ಚಲೋಗೆ ಜನರಿಂದ ಅಭೂತಪೂರ್ವ ಬೆಂಬಲ

    Source: HOSADIGANTHA

    09 Sep 2026, 12:41 PM
    1 day ago

    ಹೊಸದಿಗಂತ ವರದಿ ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜನರಿಂದ ಅಭೂತಪೂರ್ವ ಬೆಂಬಲ ದೊರೆತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ರಾಯಚೂರು ಜಿಲ್ಲೆಯ ಲಿಂಗಸೂರು ನಿಂದ ಬಳ್ಳಾರಿ ವರೆಗೆ ಯಶಸ್ವಿಯಾಗಿ ನಡೆಯುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆ ಬುಧವಾರ 9ನೇ ದಿನಕ್ಕೆ ಕಾಲಿಟ್ಟಿದ್ದು, ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕುಡುತಿನಿ ಪಟ್ಟಣದಿಂದ 20 ಕೀ. ಮೀ. ಪಾದಯಾತ್ರೆ ಪ್ರಾರಂಭಗೊಂಡಿತು. ಅಲ್ಲಿಂದ ನೇರವಾಗಿ ಬಳ್ಳಾರಿಯ ಬಿಐಟಿಎಂ ಕಾಲೇಜು […] The post ಒಂಬತ್ತನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಪಾದಯಾತ್ರೆ: ಬಳ್ಳಾರಿ ಚಲೋಗೆ ಜನರಿಂದ ಅಭೂತಪೂರ್ವ ಬೆಂಬಲ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮುಂದಿನ ಚುನಾವಣೆಯಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ: ಬಿ.ವೈ. ವಿಜಯೇಂದ್ರ
    Next Article
    UPSC Current Affairs Quiz – 9 September 2026 | Daily Prelims Quiz

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment