Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತೋಟ ಮಾರಾಟದ ವಿಚಾರಕ್ಕೆ ಗಲಾಟೆ: ಹೆತ್ತ ಮಗನನ್ನೇ ಕೊಡಲಿಯಿಂದ ಹೊಡೆದು ಕೊಂ*ದ ತಂದೆ

    Source: HOSADIGANTHA

    10 Sep 2026, 02:56 PM
    22 hours ago

    ಹೊಸದಿಗಂತ ವರದಿ ವಿಜಯಪುರ: ಹೆತ್ತ ಮಗನನ್ನೇ ತಂದೆ ಕೊಡಲಿಯಿಂದ ಹೊಡೆದು ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹಂಗರಗಿ ಗ್ರಾಮದ ತೋಟದ ವಸ್ತಿಯಲ್ಲಿ ನಡೆದಿದೆ. ಇಲ್ಲಿನ ಮುತ್ತು ಉರ್ಫ್ ಬಾಬು ನಿಂಗನಗೌಡ ಬಿರಾದಾರ (27) ಮೃತ ಯುವಕ. ಮುತ್ತು ಉರ್ಫ್ ಬಾಬು ಬಿರಾದಾರ ಈತನು ಇಲ್ಲಿನ ಗಾಂಧಿ ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಆಗಾಗ ತಂದೆ- ತಾಯಿ ಜೊತೆಗೆ ಖರ್ಚಿನ ಹಣಕ್ಕಾಗಿ ಜಗಳವಾಡುತ್ತಿದ್ದ ಎನ್ನಲಾಗಿದೆ. ಈಚೆಗೆ ಹಂಗರಗಿಗೆ ಬಂದಿದ್ದ ಮುತ್ತು, ತೋಟವನ್ನು ಮಾರಾಟ ಮಾಡಲು […] The post ತೋಟ ಮಾರಾಟದ ವಿಚಾರಕ್ಕೆ ಗಲಾಟೆ: ಹೆತ್ತ ಮಗನನ್ನೇ ಕೊಡಲಿಯಿಂದ ಹೊಡೆದು ಕೊಂ*ದ ತಂದೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಹುಚ್ಚರಾಯಸ್ವಾಮಿ ಕೆರೆಯಲ್ಲಿ ವಿದ್ಯಾರ್ಥಿನಿ ಸಾವು ಪ್ರಕರಣ: ಡೆತ್‌ನೋಟ್‌ನಲ್ಲಿ ಪತ್ತೆಯಾಯ್ತು ಕಾರಣ
    Next Article
    ಅಡ್ಡ ಬಂದ ವಾಹನ ತಪ್ಪಿಸಲು ಹೋಗಿ ನಾಲೆಗೆ ಉರುಳಿದ ಲಾರಿ: ಚಾಲಕ ಸಾ*ವು

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment