Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಣೇಶೋತ್ಸವದ ಹೆಸರಲ್ಲಿ ವಿವಾದ ಸೃಷ್ಟಿಸಬೇಡಿ: ಬಿಜೆಪಿಗೆ ಸಿಎಂ ಡಿ.ಕೆ. ಶಿವಕುಮಾರ್ ಟಾಂಗ್

    Source: HOSADIGANTHA

    13 Sep 2026, 07:11 PM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣೇಶ ಹಬ್ಬದ ವೇಳೆ ಅನಗತ್ಯವಾಗಿ ಯಾವುದೇ ನಿರ್ಬಂಧವನ್ನು ಸರ್ಕಾರ ಹಾಕಿಲ್ಲ, ಆದ್ರೆ ಮೆರವಣಿಗೆ ವೇಳೆ ಶಿಸ್ತು ಹಾಗೂ ಸಾರ್ವಜನಿಕ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದಷ್ಟೇ ಹೇಳಿದ್ದೇವೆ, ಆದರೆ ಬಿಜೆಪಿ ಹಬ್ಬದ ಹೆಸರಲ್ಲಿ ಕೋಮು ಭಾವನೆ ಕೆರಳಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಇಲ್ಲದ ವಿವಾದಗಳನ್ನು ಸೃಷ್ಟಿಸುವ ಪ್ರಯತ್ನ ಬೇಡ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಗಣೇಶೋತ್ಸವಕ್ಕೆ ಸರ್ಕಾರ ಹಲವು ನಿರ್ಬಂಧಗಳನ್ನು ವಿಧಿಸಿದೆ […] The post ಗಣೇಶೋತ್ಸವದ ಹೆಸರಲ್ಲಿ ವಿವಾದ ಸೃಷ್ಟಿಸಬೇಡಿ: ಬಿಜೆಪಿಗೆ ಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಜೇಯ ಭಾರತ, ಅದ್ಭುತ ಸಾಧನೆ: ಹ್ಯಾಟ್ರಿಕ್ ಕಪ್ ಗೆದ್ದು ವಿಶ್ವಕಪ್‌ಗೆ ಲಗ್ಗೆ ಇಟ್ಟ ಜೂನಿಯರ್ ಹಾಕಿ ಟೀಮ್
    Next Article
    ಮೈಸೂರು ಅರಮನೆ ಅಂಗಳಕ್ಕೆ ಕಾಲಿಟ್ಟ ಎರಡನೇ ಹಂತದ ಗಜಪಡೆ: ಯಾರ್ಯಾರಿದ್ದಾರೆ ಈ ಟೀಮ್ ನಲ್ಲಿ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment