Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಣೇಶೋತ್ಸವ ಮೆರವಣಿಗೆ ವಿವಾದ: ರಣರಂಗವಾದ ಟಿ. ನರಸೀಪುರ, ಆರ್. ಅಶೋಕ್ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

    Source: HOSADIGANTHA

    13 Sep 2026, 07:59 PM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣೇಶೋತ್ಸವ ಮೆರವಣಿಗೆ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ಗಣೇಶೋತ್ಸವ ಆಚರಣೆ ಮಾಡುವ ಯುವಕರಿಗೆ ‘ಮಸೀದಿ ಮುಂದೆ ಮೆರವಣಿಗೆ ಮಾಡಿ ಪಟಾಕಿ ಸಿಡಿಸಿದರೆ ಗ್ರಹಚಾರ ಬಿಡಿಸುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನುವ ವಿಚಾರ ಈಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್‌ಸ್ಪೆಕ್ಟರ್ ರನ್ನು ಅಮಾನತು ಮಾಡಿ ಇನ್‌ಸ್ಪೆಕ್ಟರ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಯದುವೀರ್ […] The post ಗಣೇಶೋತ್ಸವ ಮೆರವಣಿಗೆ ವಿವಾದ: ರಣರಂಗವಾದ ಟಿ. ನರಸೀಪುರ, ಆರ್. ಅಶೋಕ್ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ದೊಡ್ಡ ಮಂತ್ರಿ ಸ್ಥಾನ ಸಿಕ್ಕಿದೆ, 50 ಸಾವಿರ ಉದ್ಯೋಗ ಕೊಡಿಸಿ’: ಕುಮಾರಸ್ವಾಮಿಗೆ ಡಿಕೆಶಿ ಸವಾಲು
    Next Article
    ‘ಅನ್ನಂ ಬ್ರಹ್ಮ’ ಮಾಲಿಕೆ | ‘ಹೊಳೆಯುವ ಪಾತ್ರೆ ನೋಡಿ ಆರೋಗ್ಯ ಹಾಳು ಮಾಡಿಕೊಳ್ಳಬೇಡಿ’: ರಾಘವೇಶ್ವರ ಶ್ರೀ ಎಚ್ಚರಿಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment