Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಅನ್ನಂ ಬ್ರಹ್ಮ’ ಮಾಲಿಕೆ | ‘ಹೊಳೆಯುವ ಪಾತ್ರೆ ನೋಡಿ ಆರೋಗ್ಯ ಹಾಳು ಮಾಡಿಕೊಳ್ಳಬೇಡಿ’: ರಾಘವೇಶ್ವರ ಶ್ರೀ ಎಚ್ಚರಿಕೆ

    Source: HOSADIGANTHA

    13 Sep 2026, 10:27 PM
    2 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಆಧುನಿಕತೆಯ ಹೆಸರಿನಲ್ಲಿ ಸ್ಟೀಲ್, ಅಲ್ಯೂಮಿನಿಯಂ ಹಾಗೂ ಪ್ಲಾಸ್ಟಿಕ್ ಪಾತ್ರೆಗಳ ಬಳಕೆಯನ್ನು ಹೆಚ್ಚಿಸಿಕೊಳ್ಳುವ ಬದಲು ಆರೋಗ್ಯದ ದೃಷ್ಟಿಯಿಂದ ಪಾರಂಪರಿಕ ಪಾತ್ರೆಗಳ ಬಳಕೆಗೆ ಮರಳಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಸಲಹೆ ನೀಡಿದ್ದಾರೆ. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಭಾನುವಾರದ ಧರ್ಮಸಭೆಯ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನೀರಿನ ಪಾತ್ರೆಗಳ ಕುರಿತು ಶ್ರೀಗಳು ಪ್ರವಚನ ಅನುಗ್ರಹಿಸಿದರು. ಪಾತ್ರೆಗಳು ಕೇವಲ ನೀರು ಅಥವಾ ಆಹಾರವನ್ನು ಶೇಖರಿಸುವ ಸಾಧನಗಳಲ್ಲ. […] The post ‘ಅನ್ನಂ ಬ್ರಹ್ಮ’ ಮಾಲಿಕೆ | ‘ಹೊಳೆಯುವ ಪಾತ್ರೆ ನೋಡಿ ಆರೋಗ್ಯ ಹಾಳು ಮಾಡಿಕೊಳ್ಳಬೇಡಿ’: ರಾಘವೇಶ್ವರ ಶ್ರೀ ಎಚ್ಚರಿಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗಣೇಶೋತ್ಸವ ಮೆರವಣಿಗೆ ವಿವಾದ: ರಣರಂಗವಾದ ಟಿ. ನರಸೀಪುರ, ಆರ್. ಅಶೋಕ್ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
    Next Article
    ಗಣೇಶೋತ್ಸವ ನಿರ್ಬಂಧದ ಕಿಚ್ಚು: ‘ಹಿಂದೂಗಳ ತಂಟೆಗೆ ಹೋದ್ರೆ ಹುಷಾರ್’; ಆರ್.ಅಶೋಕ್ ಎಚ್ಚರಿಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment