Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಣೇಶೋತ್ಸವ ನಿರ್ಬಂಧದ ಕಿಚ್ಚು: ‘ಹಿಂದೂಗಳ ತಂಟೆಗೆ ಹೋದ್ರೆ ಹುಷಾರ್’; ಆರ್.ಅಶೋಕ್ ಎಚ್ಚರಿಕೆ

    Source: HOSADIGANTHA

    13 Sep 2026, 11:20 PM
    2 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣೇಶ ಹಬ್ಬ ಆಚರಣೆ ಎಲ್ಲೆಡೆ ತುಂಬಾ ಜೋರಾಗಿಯೇ ನಡೆಯುತ್ತಿದೆ. ಇದರ ಮಧ್ಯೆ ಟಿ. ನರಸೀಪುರದಲ್ಲಿ ಹಬ್ಬದ ಆಚರಣೆಗೆ ಪೊಲೀಸ್ ಅಧಿಕಾರಿಯೊಬ್ಬರು ಹಲವು ನಿರ್ಬಂಧಗಳನ್ನು ವಿಧಿಸಿರುವ ಆರೋಪ ಕೇಳಿಬಂದಿದ್ದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಿಂದೂಗಳ ಧಾರ್ಮಿಕ ಆಚರಣೆಗಳಿಗೆ ಯಾವುದೇ ರೀತಿಯ ತೊಂದರೆ ನೀಡಿದರೆ ನಾವು ಸಹಿಸುವುದಿಲ್ಲ. ರಾಜ್ಯದ ಯಾವುದೇ ಪ್ರದೇಶದಲ್ಲೂ ಗಣಪತಿ ಹಬ್ಬಕ್ಕೆ ತೊಂದರೆಯಾದರೆ ನಾನು ಆ ಸ್ಥಳಕ್ಕೆ ಬರ್ತೇನೆ ಎಂದು […] The post ಗಣೇಶೋತ್ಸವ ನಿರ್ಬಂಧದ ಕಿಚ್ಚು: ‘ಹಿಂದೂಗಳ ತಂಟೆಗೆ ಹೋದ್ರೆ ಹುಷಾರ್’; ಆರ್.ಅಶೋಕ್ ಎಚ್ಚರಿಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ಅನ್ನಂ ಬ್ರಹ್ಮ’ ಮಾಲಿಕೆ | ‘ಹೊಳೆಯುವ ಪಾತ್ರೆ ನೋಡಿ ಆರೋಗ್ಯ ಹಾಳು ಮಾಡಿಕೊಳ್ಳಬೇಡಿ’: ರಾಘವೇಶ್ವರ ಶ್ರೀ ಎಚ್ಚರಿಕೆ
    Next Article
    ED, IT ದಾಳಿ ರಾಜಕೀಯ ಪ್ರೇರಿತ: ಸಚಿವ ಶರಣಪ್ರಕಾಶ್ ಪಾಟೀಲ್ ಗಂಭೀರ ಆರೋಪ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment