Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹನಿ ನೀರಾವರಿ ತಂತ್ರಜ್ಞಾನ,ಸಮಗ್ರ ಕೀಟ ನಿರ್ವಹಣೆ ಮತ್ತು ಮೆಣಸಿನಕಾಯಿ ಮಾರುಕಟ್ಟೆ ಸೌಲಭ್ಯದ ಕುರಿತು ಕಾರ್ಯಾಗಾರ

    Source: Dinamana

    17 Sep 2026, 12:19 AM
    1 day ago

    ಗದಗ : ಹನಿ ನೀರಾವರಿ,ಸಮಗ್ರ ಕೀಟ ನಿರ್ವಹಣೆ ಹಾಗೂ ವೈಜ್ಞಾನಿಕ ಪೋಷಕಾಂಶ ನಿರ್ವಹಣೆ ಅಳವಡಿಸಿಕೊಂಡರೆ ಮೆಣಸಿನಕಾಯಿ ಬೆಳೆಯಲ್ಲಿ ಇಳುವರಿ ಮತ್ತು ಗುಣಮಟ್ಟ ಎರಡನ್ನೂ ಹೆಚ್ಚಿಸಬಹುದು ಎಂದು ತಜ್ಞರು ಸಲಹೆ ನೀಡಿದರು. ಹುಲಕೋಟಿಯ ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರದಲ್ಲಿ (ಕೆವಿಕೆ) ಮೆಣಸಿನಕಾಯಿ ಬೆಳೆಗಾರರಿಗಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ರೈತರಿಗೆ ವೈಜ್ಞಾನಿಕ ಕೃಷಿ ಪದ್ಧತಿಗಳು, ಮಣ್ಣು–ನೀರು ನಿರ್ವಹಣೆ, ಬೆಳೆ ಸಂರಕ್ಷಣೆ ಹಾಗೂ ರಫ್ತು ಗುಣಮಟ್ಟದ ಕುರಿತು ಮಾಹಿತಿ ನೀಡಲಾಯಿತು. ಎಮ್.ಇ.ಐ.ಎಲ್‌ ನೆಟಾಫಿಮ್ (ಜೆವಿ) ಮತ್ತು ಓರ್ಕ್ಲಾ ಇಂಡಿಯಾ ಹಾಗೂ ಸಿಂಜೆಂಟಾ ಸಂಸ್ಥೆಗಳ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ಸೆ.23ರ ವರೆಗೆ ನಿಷೇಧಾಜ್ಞೆ ವಿಸ್ತರಣೆ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
    Next Article
    ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನಾಡಿನ ಅಭಿವೃದ್ಧಿಗೆ ಪ್ರಾರ್ಥನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment