Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನಾಡಿನ ಅಭಿವೃದ್ಧಿಗೆ ಪ್ರಾರ್ಥನೆ

    Source: Dinamana

    17 Sep 2026, 12:50 AM
    1 day ago

    ದಾವಣಗೆರೆ : ಪ್ರಸಿದ್ಧ ಶಕ್ತಿಪೀಠವಾದ ಶ್ರೀ ಕ್ಷೇತ್ರ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಧಾರ್ಮಿಕ ದತ್ತಿ, ಮೀನುಗಾರಿಕೆ,ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಬುಧವಾರ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಿಯ ಸನ್ನಿಧಿಯಲ್ಲಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದ ಸಚಿವರು, ರಾಜ್ಯದ ಜನತೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯದಿಂದ ಬದುಕುವಂತಾಗಲಿ. ನಾಡಿನಲ್ಲಿ ಕಾಲಕಾಲಕ್ಕೆ ಉತ್ತಮ ಮಳೆಯಾಗಿ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹನಿ ನೀರಾವರಿ ತಂತ್ರಜ್ಞಾನ,ಸಮಗ್ರ ಕೀಟ ನಿರ್ವಹಣೆ ಮತ್ತು ಮೆಣಸಿನಕಾಯಿ ಮಾರುಕಟ್ಟೆ ಸೌಲಭ್ಯದ ಕುರಿತು ಕಾರ್ಯಾಗಾರ
    Next Article
    KPSC ವಿಚಾರವಾಗಿ ಚರ್ಚಿಸಲು ರೆಡಿ, ಬಿಜೆಪಿಯವರು ಚರ್ಚೆಗೆ ಬರಲಿ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment