Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

    Source: Guaranteenws

    16 Sep 2026, 02:42 PM
    18 hours ago

    ಮೈಸೂರು:  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ವಾರ್ಡನ್‌ಗಳು ಹಾಸ್ಟೆಲ್‌ಗಳಿಗೆ ನಿಯಮಿತವಾಗಿ ಭೇಟಿ ನೀಡಿ, ವಿದ್ಯಾರ್ಥಿಗಳ ಸಮಸ್ಯೆ ಆಲಿಸುವುದು ಕಡ್ಡಾಯ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಹಾಗೂ ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳನ್ನು ಅಮಾನತುಗೊಳಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಎಚ್ಚರಿಕೆ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಗೆ ಬರುವ ಕುವೆಂಪು ನಗರದಲ್ಲಿನ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸಚಿವರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    Next Article
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment