Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಅನ್ನಂ ಬ್ರಹ್ಮ’ ಮಾಲಿಕೆ | ಮನಸ್ಸಿಗೆ ಬೇಕಾದಾಗ ಅಲ್ಲ, ದೇಹಕ್ಕೆ ಬೇಕಾದಾಗ ನೀರನ್ನು ಕುಡಿಯಬೇಕು: ರಾಘವೇಶ್ವರ ಶ್ರೀ

    Source: HOSADIGANTHA

    18 Sep 2026, 05:09 AM
    2 days ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ನೀರನ್ನು ದೇಹಕ್ಕೆ ಬೇಕಾದಾಗ ಕುಡಿಯಬೇಕು ಹೊರತು ಮನಸ್ಸಿಗೆ ಬೇಕಾದಾಗ ಕುಡಿಯುವುದಲ್ಲ. ಅನಗತ್ಯವಾಗಿ ಆಗಾಗ ನೀರನ್ನು ಕುಡಿಯುವ ಹವ್ಯಾಸ ಸರಿಯಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಗುರುವಾರದ ಧರ್ಮಸಭೆಯ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನೀರಿನ ಕುರಿತಾಗಿ ಶ್ರೀಗಳು ಪ್ರವಚನ ಅನುಗ್ರಹಿಸಿದರು. ನೀರನ್ನು ಸಮರ್ಪಕವಾಗಿ ಸೇವಿಸಬೇಕು ಜೀವನದಲ್ಲಿ ಯಾವುದು ಹೆಚ್ಚು ಅಥವಾ ಕಡಿಮೆ ಆದರೂ ಅನರ್ಥವೇ ಆಗುವುದು. […] The post ‘ಅನ್ನಂ ಬ್ರಹ್ಮ’ ಮಾಲಿಕೆ | ಮನಸ್ಸಿಗೆ ಬೇಕಾದಾಗ ಅಲ್ಲ, ದೇಹಕ್ಕೆ ಬೇಕಾದಾಗ ನೀರನ್ನು ಕುಡಿಯಬೇಕು: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ಕೇಂದ್ರ ಸಚಿವರಿಗೆ ಪಿಕ್‌ಪಾಕೆಟ್‌ನಲ್ಲಿ ಪಿಎಚ್‌ಡಿ ನೀಡಬೇಕು’: ಯುಪಿಐ ಶುಲ್ಕ ನೀತಿ ವಿರುದ್ಧ ಸಿಎಂ ಡಿಕೆಶಿ ವಾಗ್ದಾಳಿ
    Next Article
    ಕಲ್ಯಾಣ ಕರ್ನಾಟಕ ಉತ್ಸವ: 940 ಯೋಜನೆಗಳ ಲೋಕಾರ್ಪಣೆ, 24 ನೂತನ ಬಸ್ಸುಗಳಿಗೆ ಸಿಎಂ ಚಾಲನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment