Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಬೆಂಗಳೂರು ಭೇಟಿಗಾಗಿ ಆಗಮಿಸಿ ಜರ್ಮನಿಯ ಚಾನ್ಸೆಲರ್: ಸಚಿವ ಎಂ.ಬಿ ಪಾಟೀಲ್ ರಿಂದ ಸ್ವಾಗತ

    4 days ago

    ಬೆಂಗಳೂರು, ಜನವರಿ 13,2026 (www.justkannada.in): ಬೆಂಗಳೂರು ಭೇಟಿ ಸಂಬಂಧ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಫೆಡರಲ್‌ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಮತ್ತು ಅವರ ನಿಯೋಗದವರನ್ನು ಬಾರೀ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಮಯದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ  ಡಾ. ಕೆ.ಜಿ ಜಗದೀಶ, ಬೆಂಗಳೂರು […]

    The post ಬೆಂಗಳೂರು ಭೇಟಿಗಾಗಿ ಆಗಮಿಸಿ ಜರ್ಮನಿಯ ಚಾನ್ಸೆಲರ್: ಸಚಿವ ಎಂ.ಬಿ ಪಾಟೀಲ್ ರಿಂದ ಸ್ವಾಗತ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು, ಜನವರಿ 13,2026 (www.justkannada.in): ಬೆಂಗಳೂರು ಭೇಟಿ ಸಂಬಂಧ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

    ಫೆಡರಲ್‌ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಮತ್ತು ಅವರ ನಿಯೋಗದವರನ್ನು ಬಾರೀ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

    ಈ ಸಮಯದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ  ಡಾ. ಕೆ.ಜಿ ಜಗದೀಶ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್, ಬೆಂಗಳೂರು ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿಗಳು ಹಾಗೂ ಜರ್ಮನಿ ಕಾನ್ಸೂಲೇಟ್ ಜನರಲ್ ನವದೆಹಲಿ ಕಚೇರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಫೆಡರಲ್‌ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಮತ್ತು ಅವರ ನಿಯೋಗವು ಇಂದು ಬೆಂಗಳೂರಿನ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಇಂದು  ಸಂಜೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಪಸ್ಸಾಗಲಿದ್ದಾರೆ.

    Key words: German, Chancellor, Bengaluru, Welcome, Minister, M.B. Patil

    The post ಬೆಂಗಳೂರು ಭೇಟಿಗಾಗಿ ಆಗಮಿಸಿ ಜರ್ಮನಿಯ ಚಾನ್ಸೆಲರ್: ಸಚಿವ ಎಂ.ಬಿ ಪಾಟೀಲ್ ರಿಂದ ಸ್ವಾಗತ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಮಳವಳ್ಳಿ | ಕಲ್ಕುಣಿ ಗ್ರಾಮದಲ್ಲಿ 9 ದಿನಗಳ ಕಾಲ ಜಾತ್ರಾ ಮಹೋತ್ಸವ
    Next Article
    ಜನಾರ್ಧನರೆಡ್ಡಿಯಿಂದ ಗಣಿ ಅತಿಕ್ರಮಣ ಸಾಬೀತು : ಸದ್ಯದಲ್ಲೇ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ಸುಪ್ರೀಂಗೆೆ ವರದಿ ಸಲ್ಲಿಕೆ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment