Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ನಾವ್ಯಾರು ಕೇಳಿಲ್ಲ; ಡಿಕೆಶಿ ಸಿಎಂ ಆಗುವ ವಿಶ್ವಾಸ ವ್ಯಕ್ತಪಡಿಸಿದ ‘ಕೈ’ ಶಾಸಕ

    3 days ago

    ಮಂಡ್ಯ,ಜನವರಿ,13,2026 (www.justkannada.in): ನಾವ್ಯಾರು ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಿ ಎಂದು ಕೇಳಿಲ್ಲ. ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಮದ್ದೂರು ಶಾಸಕ ಕದಲೂರು ಉದಯ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಕದಲೂರು ಉದಯ್, ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎನ್ನುವ ಅಸೆ ಇದೆ.  ಅಂತಿಮವಾಗಿ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾನು ಭವಿಷ್ಯ ಹೇಳಲ್ಲ. ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆಂಬ ವಿಶ್ವಾಸವಿದೆ ಎಂದರು. ವರಿಷ್ಠರು ರಾಜ್ಯಕ್ಕೆ ಬಂದಾಗ ಸಿಎಂ ಭೇಟಿ ಮಾಡೋದು ಸಹಜ.  ಸಿಎಂ […]

    The post ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ನಾವ್ಯಾರು ಕೇಳಿಲ್ಲ; ಡಿಕೆಶಿ ಸಿಎಂ ಆಗುವ ವಿಶ್ವಾಸ ವ್ಯಕ್ತಪಡಿಸಿದ ‘ಕೈ’ ಶಾಸಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಮಂಡ್ಯ,ಜನವರಿ,13,2026 (www.justkannada.in): ನಾವ್ಯಾರು ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಿ ಎಂದು ಕೇಳಿಲ್ಲ. ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಮದ್ದೂರು ಶಾಸಕ ಕದಲೂರು ಉದಯ್ ತಿಳಿಸಿದರು.

    ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಕದಲೂರು ಉದಯ್, ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎನ್ನುವ ಅಸೆ ಇದೆ.  ಅಂತಿಮವಾಗಿ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾನು ಭವಿಷ್ಯ ಹೇಳಲ್ಲ. ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆಂಬ ವಿಶ್ವಾಸವಿದೆ ಎಂದರು.

    ವರಿಷ್ಠರು ರಾಜ್ಯಕ್ಕೆ ಬಂದಾಗ ಸಿಎಂ ಭೇಟಿ ಮಾಡೋದು ಸಹಜ.  ಸಿಎಂ ಸ್ಥಾನವನ್ನು ಬಿಟ್ಟುಕೊಡಿ ಅಂತಾ ನಾವ್ಯಾರು ಕೇಳಿಲ್ಲ.  ಡಿಕೆ ಶಿವಕುಮಾರ್ ಗೆ ಒಂದು ಅವಕಾಶ ಕೊಡಲಿ ಎಂಬುದು ನಮ್ಮ ಒತ್ತಾಯ. ಕೊಟ್ಟ ಮಾತು ಅಂದ್ರೆ  ಆ ಚರ್ಚೆಯಲ್ಲಿ ನಾವು ಇರಲಿಲ್ಲ.  ಬದಲಾವಣೆ ವದಂತಿಗೆ ಕಿವಿ ಕೊಡೋದು ಬೇಡ. ಅಧಿಕೃತವಾಗಿ ಬರಲಿ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.

    Key words: CM post, DK Shivakumar,  congress MLA

    The post ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ನಾವ್ಯಾರು ಕೇಳಿಲ್ಲ; ಡಿಕೆಶಿ ಸಿಎಂ ಆಗುವ ವಿಶ್ವಾಸ ವ್ಯಕ್ತಪಡಿಸಿದ ‘ಕೈ’ ಶಾಸಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಮದ್ದೂರು | ಗೆಜ್ಜಲಗೆರೆ ಗ್ರಾ.ಪಂ. ನಗರಸಭೆ ಸೇರ್ಪಡೆ ವಿರೋಧಿಸಿ ಧರಣಿ
    Next Article
    MNREGA ಕಾಯ್ದೆ ಪುನಃ ಸ್ಥಾಪನೆ ಆಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment