Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಳಗಾವಿ ಹಾಲು ಒಕ್ಕೂಟಕ್ಕೆ ₹23 ಕೋಟಿ ಲಾಭ: ರೈತರಿಗೆ ಉಚಿತ ಜೀವವಿಮೆ, ಸಹಾಯಧನ ಘೋಷಣೆ

    Source: HOSADIGANTHA

    20 Jul 2026, 04:32 PM
    1 day ago

    ಹೊಸದಿಗಂತ ವರದಿ ​ಬೆಳಗಾವಿ: ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು (ಬೆಮುಲ್) ಕಳೆದ ಎರಡು ವರ್ಷಗಳಲ್ಲಿ ಬರೋಬ್ಬರಿ ₹23 ಕೋಟಿ ಲಾಭ ಗಳಿಸಿದೆ ಎಂದು ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರ ಬೆಳಗಾವಿ ​ನಗರದ ಗಾಂಧಿ ಭವನದಲ್ಲಿ ಜರುಗಿದ ಬೆಳಗಾವಿ ಹಾಲು ಒಕ್ಕೂಟದ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಕ್ಕೂಟದ ಬೆಳವಣಿಗೆಗೆ ಶ್ರಮಿಸುತ್ತಿರುವ ರೈತರಿಗಾಗಿ ಹಲವು ಪ್ರಮುಖ ಕ್ಷೇಮಾಭಿವೃದ್ಧಿ ಯೋಜನೆಗಳು ಹಾಗೂ ಸಹಾಯಧನಗಳನ್ನು ಘೋಷಣೆ […] The post ಬೆಳಗಾವಿ ಹಾಲು ಒಕ್ಕೂಟಕ್ಕೆ ₹23 ಕೋಟಿ ಲಾಭ: ರೈತರಿಗೆ ಉಚಿತ ಜೀವವಿಮೆ, ಸಹಾಯಧನ ಘೋಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಚೇರಿ ಅಲೆದಾಟಕ್ಕೆ ಬ್ರೇಕ್! ಜನರ ಮನೆಬಾಗಿಲಿಗೆ ಪಿಆರ್‌ಸಿ, ಜಾತಿ ಪ್ರಮಾಣಪತ್ರ: ಸರ್ಕಾರದ ಮಹತ್ವದ ನಿರ್ಧಾರ
    Next Article
    ಏಳು ದಶಕಗಳ ದಾಂಪತ್ಯ ಅಂತ್ಯ! ತಾಳಿ ಕಟ್ಟಿ, ಕುಂಕುಮವಿಟ್ಟು ಕಣ್ಣೀರಿನ ವಿದಾಯ ಹೇಳಿದ ದೇವೇಗೌಡರು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment