Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರಾಮಾಣಿಕತೆಗೆ ಸಾಟಿಯಿಲ್ಲ: ಆಟೋದಲ್ಲಿ ಬಿಟ್ಟು ಹೋಗಿದ್ದ ₹7.5 ಲಕ್ಷ ಮೌಲ್ಯದ ಚಿನ್ನದ ಸರ ಮರಳಿಸಿದ ಚಾಲಕ!

    Source: MADYA KARNATAKA LIVE

    02 May 2026, 06:08 PM
    1 day ago

    ನಾಯಕನಹಟ್ಟಿ: “ಪ್ರಾಮಾಣಿಕತೆ ಎಂಬುದು ಮಾರಾಟಕ್ಕಿರುವ ವಸ್ತುವಲ್ಲ” ಎಂಬುದನ್ನು ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯ ಆಟೋ ಚಾಲಕರೊಬ್ಬರು ಸಾಬೀತುಪಡಿಸಿದ್ದಾರೆ. ಆಟೋದಲ್ಲಿ ಪ್ರಯಾಣಿಕರು ಮರೆತು ಹೋಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಮರಳಿಸುವ ಮೂಲಕ ಚಾಲಕ ಮಲ್ಲಿಕಾರ್ಜುನ್ ಮಾನವೀಯತೆ ಮೆರೆದಿದ್ದಾರೆ. ಘಟನೆಯ ವಿವರ: ಮಹದೇವಪುರದಿಂದ ಅನ್ಯ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    Next Article
    ದಾವಣಗೆರೆಯ ಸಂಶೋಧಕನ ಕಮಾಲ್: ಪಶ್ಚಿಮ ಘಟ್ಟಗಳಲ್ಲಿ ಮೂರು ಹೊಸ ಪ್ರಭೇದದ ಅಣಬೆಗಳ ಪತ್ತೆ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment