Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    SIR ಪ್ರಕ್ರಿಯೆ ವೇಳೆ ದುರಂತ: ಶಿವಮೊಗ್ಗದಲ್ಲಿ ಬಿಎಲ್ಓ ಮೇಲೆ ಮುಗಿಬಿದ್ದ ಶ್ವಾನ, ತೀವ್ರ ಗಾಯ

    Source: HOSADIGANTHA

    10 Jul 2026, 02:18 PM
    6 hours ago

    ಹೊಸದಿಗಂತ ವರದಿ ಶಿವಮೊಗ್ಗ: ಶಿವಮೊಗ್ಗ; ಎಸ್ಐಆರ್ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರ ಮೇಲೆ ಮನೆಯೊಂದರಲ್ಲಿ ಸಾಕಿದ ನಾಯಿ ದಾಳಿ ನಡೆಸಿ, ತೀವ್ರವಾಗಿ ಗಾಯಗೊಳಿಸಿರುವ ಘಟನೆ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ.  ಬಿ.ಎಲ್.ಓ ಲಕ್ಷ್ಮಿ ಸಿಂಗ್ ತಮ್ಮ ನಿಯೋಜಿತ ಪ್ರದೇಶದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮನೆ-ಮನೆ ಸಮೀಕ್ಷೆಯ ಕರ್ತವ್ಯದಲ್ಲಿದ್ದರು. ಈ ಸಂದರ್ಭದಲ್ಲಿ ಮನೆಯೊಂದರ ಬಳಿ ತೆರಳಿದಾಗ, ಅಲ್ಲಿ ಸಾಕಲಾಗಿದ್ದ ನಾಯಿಯೊಂದು ದಿಢೀರನೆ ಅವರ ಮೇಲೆ ಮುಗಿಬಿದ್ದಿದೆ. ನಾಯಿಯು ಲಕ್ಷ್ಮಿ ಸಿಂಗ್ ಅವರ ಕಾಲಿಗೆ ಬಲವಾಗಿ ಕಚ್ಚಿದ್ದು, ಅವರು ತೀವ್ರವಾಗಿ […] The post SIR ಪ್ರಕ್ರಿಯೆ ವೇಳೆ ದುರಂತ: ಶಿವಮೊಗ್ಗದಲ್ಲಿ ಬಿಎಲ್ಓ ಮೇಲೆ ಮುಗಿಬಿದ್ದ ಶ್ವಾನ, ತೀವ್ರ ಗಾಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಮಿತ್ ಶಾ ವೈಫಲ್ಯ ಅಂತಾ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಿ- ಬಿ.ಕೆ ಹರಿಪ್ರಸಾದ್ ತಿರುಗೇಟು
    Next Article
    ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರದಲ್ಲೇ ವಿದ್ಯಾರ್ಥಿಗಳಿಗೆ ಕಲುಷಿತ ಊಟ: 30ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು, ಕ್ರಮಕ್ಕೆ ಆಗ್ರಹ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment