Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    SIR ಅರ್ಜಿ ಭರ್ತಿ ಭಯಬೇಡ : ಸುನಿಲ್ ಕುಮಾರ್ ಡಿ.ಬಿ.

    Source: just kannada

    13 Jul 2026, 12:06 PM
    15 hours ago

    ಮೈಸೂರು,ಜುಲೈ,13,2026 (www.justkannada.in): ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರ್ಜಿ ಭರ್ತಿ ಮಾಡಲು ಭಯಬೇಡ, ಜಾಗೃತಿಯಿರಲಿ ಎಂದು ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಕುಮಾರ್.ಡಿ.ಬಿ ಅವರು ತಿಳಿಸಿದರು. ಸೋಮವಾರ ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಸ್ವೀಪ್ ಸಮಿತಿ  ವತಿಯಿಂದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಸ್ವ-ಸಹಾಯ ಸಂಘದ ಸದಸ್ಯರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(SIR) ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಸುನಿಲ್ ಕುಮಾರ್.ಡಿ.ಬಿ ಅವರು ಮಾತನಾಡಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(SIR) ಅರ್ಜಿ ಭರ್ತಿ ಸಂಬಂಧ  ಅನೇಕರಲ್ಲಿ […] The post SIR ಅರ್ಜಿ ಭರ್ತಿ ಭಯಬೇಡ : ಸುನಿಲ್ ಕುಮಾರ್ ಡಿ.ಬಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ- ಸಿಎಂ ಡಿ.ಕೆ ಶಿವಕುಮಾರ್
    Next Article
    ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಪ್ರವಾಸಕ್ಕೆ ತೆರಳಿದ್ದ ನಾಲ್ವರು ಟೆಕ್ಕಿಗಳ ದುರ್ಮ*ರಣ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment