Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಮಮಂದಿರ ದೇಣಿಗೆ ಕೇಸ್‌: ಅಂತಿಮ ವರದಿಯಲ್ಲಿ ಚಂಪತ್ ರಾಯ್ ಹೆಸರು ಕೈಬಿಟ್ಟ SIT

    Source: Guaranteenws

    18 Aug 2026, 06:47 PM
    1 day ago

    ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಮಾಜಿ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಅವರಿಗೆ ವಿಶೇಷ ತನಿಖಾ ತಂಡ (SIT) ತನ್ನ ಅಂತಿಮ ವರದಿಯಲ್ಲಿ ಕ್ಲೀನ್ ಚಿಟ್ ನೀಡಿದೆ. ಇವರ ವಿರುದ್ಧ ನೇರ ಸಾಕ್ಷ್ಯಾಧಾರಗಳು ಲಭ್ಯವಾಗದ ಹಿನ್ನೆಲೆ ಆರೋಪಿಗಳ ಪಟ್ಟಿಯಿಂದ ಹೆಸರನ್ನು ಕೈಬಿಡಲಾಗಿದೆ. ರಾಮಮಂದಿರದ ದೇಣಿಗೆ ಸಂಗ್ರಹದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಸ್ಟಡಿಯಲ್ಲಿರುವ ಆರೋಪಿಗಳ ಫೋಟೋ ಬಹಿರಂಗ: X, ಮೆಟಾ ಹಾಗೂ ಕೇಂದ್ರಕ್ಕೆ ಸುಪ್ರೀಂ ನೋಟಿಸ್
    Next Article
    Financial Assistance: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್, ಸರ್ಕಾರದಿಂದ ಸಿಗಲಿದೆ ಲಕ್ಷಾಂತರ ರೂ. ಪ್ರೋತ್ಸಾಹಧನ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment