Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿಕ್ಷಕರಿಗೆ ಗೌರವ ನೀಡಲು ವೃತ್ತಿಯ ಬಿರುದಾಗಿ Tr. ಬಳಸಲು ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್.

    Source: just kannada

    06 Sep 2026, 08:21 AM
    1 day ago

    ಕೂಡ್ಲಿಗಿ, ಸೆ.05: “ಇಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸುತ್ತಿದ್ದೇವೆ. ಬೇರೆ ವೃತ್ತಿಪರರಿಗೆ ವೃತ್ತಿ ಆಧಾರಿತ ಗೌರವ ಸಿಗುತ್ತದೆ. ಅದೇ ರೀತಿ ಶಿಕ್ಷಕರಿಗೆ ವೃತ್ತಿ ಆಧಾರಿತ ಗೌರವ ನೀಡಲು ಸರ್ಕಾರ ತೀರ್ಮಾನಿಸಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಜಾಸೇವೆ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು. “ಈ ವಿಚಾರವಾಗಿ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದ್ದು, ಇನ್ನುಮುಂದೆ ಶಾಲಾ […] The post ಶಿಕ್ಷಕರಿಗೆ ಗೌರವ ನೀಡಲು ವೃತ್ತಿಯ ಬಿರುದಾಗಿ Tr. ಬಳಸಲು ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ:ವಿವಿಧ ಯೋಜನೆಯಗಳಿಗೆ ಸಾಲ ಸೌಲಭ್ಯ
    Next Article
    ಕಾಂಗ್ರೆಸ್ ಪಾಪದ ಕೊಡ ತುಂಬಿದೆ ಎಂಬ ಹೇಳಿಕೆಗೆ ಸಚಿವ ರಘುಮೂರ್ತಿ ತಿರುಗೇಟು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment