Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    WEATHER | ಎಲ್ಲೋ ಕೆಲವು ಜಿಲ್ಲೆಗಳಿಗೆ ಮಾತ್ರ ವರುಣ ದರುಶನ, ಇನ್ನುಳಿದ ಕಡೆ ಅದೇ ಬಿಸಿಲು

    Source: HOSADIGANTHA

    18 May 2026, 12:59 PM
    1 month ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಒಂದೆರಡು ದಿನಗಳಿಂದ ಬೇಸಿಗೆ ಮಳೆ ಬೀಳುತ್ತಿದೆ. ಅಲ್ಲಲ್ಲಿ ಆಲಿಕಲ್ಲು, ಗುಡುಗು ಸಹಿತ ಮಳೆ ಆಗುತ್ತಿದೆ. ರಾಜ್ಯದ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳಲಿದ್ದು, ಉಳಿದೆಡೆ ಅದೇ ಉರಿಬಿಸಿಲು ಇರಲಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರದಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಾತ್ರ ಮಳೆ ಬೀಳಲಿದೆ. ಹಲವು ಜಿಲ್ಲೆಗಳಲ್ಲಿ ತೀವ್ರ ಬಿಸಿಲಿರುವ ಕಾರಣ ಜನರು ಮನೆಯಲ್ಲಿರುವುದು ಸೂಕ್ತ. ಅನಾವಶ್ಯಕ ಓಡಾಟ ತಪ್ಪಿಸಿ, ಹೆಚ್ಚು ನೀರು ಹಾಗೂ ಹಣ್ಣು […] The post WEATHER | ಎಲ್ಲೋ ಕೆಲವು ಜಿಲ್ಲೆಗಳಿಗೆ ಮಾತ್ರ ವರುಣ ದರುಶನ, ಇನ್ನುಳಿದ ಕಡೆ ಅದೇ ಬಿಸಿಲು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನವಿಲುಗಳಾಯ್ತು ಇದೀಗ ತುಮಕೂರಿನಲ್ಲಿ 30 ಕೋಳಿಗಳ ಸಾವು! ಹೈ ಅಲರ್ಟ್‌ ಘೋಷಣೆ
    Next Article
    ದಿನಭವಿಷ್ಯ: ಈ ರಾಶಿಯವರಿಗೆ ಇಂದು ಹೊಸ ಕೆಲಸ ಸಿಗಲಿದೆ, ಮನೆಯಲ್ಲೂ ಖುಷಿಯೋ ಖುಷಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment