Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    WEATHER | ಕರ್ನಾಟಕದಲ್ಲಿ ಬಿಸಿಲು-ಮಳೆ ಆಟ: ಆರೋಗ್ಯದ ಬಗ್ಗೆ ಕಾಳಜಿ ಇರ್ಲಿ ಅಂತಿದ್ದಾರೆ ವೈದ್ಯರು

    Source: HOSADIGANTHA

    18 May 2026, 07:13 AM
    1 month ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಒಂದೆಡೆ ತೀವ್ರ ಬಿಸಿಲು ಜನರನ್ನು ಕಂಗೆಡಿಸುತ್ತಿದ್ದರೆ, ಮತ್ತೊಂದೆಡೆ ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಆಲಿಕಲ್ಲು ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಕೆಲ ದಿನಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮಲೆನಾಡು ಭಾಗಗಳಲ್ಲೂ ಗುಡುಗು ಸಹಿತ ಮಳೆಯ […] The post WEATHER | ಕರ್ನಾಟಕದಲ್ಲಿ ಬಿಸಿಲು-ಮಳೆ ಆಟ: ಆರೋಗ್ಯದ ಬಗ್ಗೆ ಕಾಳಜಿ ಇರ್ಲಿ ಅಂತಿದ್ದಾರೆ ವೈದ್ಯರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಒಳ ಮೀಸಲಾತಿಗೆ ಜನಬೆಂಬಲ ಹೆಚ್ಚುತ್ತಿದೆ: ಸರ್ಕಾರದ ನಡೆ ಐತಿಹಾಸಿಕ ಎಂದ ಸತೀಶ್ ಜಾರಕಿಹೊಳಿ
    Next Article
    DAY – 50 : Insta 75 Days Revision Plan-2026 : POLITY

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment